Headlines

ಟೆಂಡರ್ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳಿದ ಸೆಕ್ಷನ್ ಆಫಿಸರ್ – 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ

ಟೆಂಡರ್ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳಿದ ಸೆಕ್ಷನ್ ಆಫಿಸರ್ – 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಸರ್ಕಾರಿ ಕಾಮಗಾರಿಗಳ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸೊರಬ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಆಫೀಸರ್ ಪರಶುರಾಮ್ ಎಚ್. ನಾಗರಾಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸೋಮವಾರ, ಜೂನ್ 16, 2025ರಂದು ದಾಖಲಾದ ಪ್ರಕರಣದನ್ವಯ ಈ  ಕಾರ್ಯಾಚರಣೆ ನಡೆದಿದೆ. ಸೊರಬ ತಾಲ್ಲೂಕಿನ ಹಸವಿ ಗ್ರಾಮದ…

Read More