ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested a man accused of cheating a woman in the name of black magic and recovered 161 grams of gold ornaments and gold bullion worth ₹22.5 lakh. ಭದ್ರಾವತಿ: ವಾಮಾಚಾರ ಮಾಡಲಾಗಿದೆ ಎಂದು ಮಹಿಳೆಯನ್ನು ನಂಬಿಸಿ, ಪೂಜೆ ಮಾಡುವ ನೆಪದಲ್ಲಿ ಚಿನ್ನಾಭರಣ ಹಾಗೂ ಹಣ ಪಡೆದು ವಂಚಿಸಿದ…

Read More

ಕೋಣಂದೂರು – ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ – ಪ್ರಕರಣ ದಾಖಲು

ಕೋಣಂದೂರಿನ ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ ಶಿವಮೊಗ್ಗ: ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿಯ ಮಾಲೀಕರೊಬ್ಬರಿಗೆ ₹5 ಲಕ್ಷ ವಂಚನೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ವ್ಯಕ್ತಿಯು ಕಳೆದ ಒಂದು ವರ್ಷದಿಂದ ಈ ಇಬ್ಬರು ಆರೋಪಿಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದವರು. ಜುಲೈ 8 ರಂದು ಆರೋಪಿಗಳು ಕಾಳುಮೆಣಸು…

Read More

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ ಶಿವಮೊಗ್ಗ: ನಗರದ ಗಾಂಧಿನಗರ ಬಡಾವಣೆಯಲ್ಲಿ 88 ವರ್ಷದ ವೃದ್ಧರೊಬ್ಬರಿಗೆ “ಡಿಜಿಟಲ್‌ ಅರೆಸ್ಟ್‌’ನ ನಾಟಕವಾಡಿ ಬರೋಬ್ಬರಿ 17.60 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಾಟ್ಸ್‌ಆಯಪ್‌ ವೀಡಿಯೋ ಕರೆ ಮೂಲಕ ಸಂಪರ್ಕಿಸಿ, ಮುಂಬಯಿಯ ಕೊಲಾ ಪೊಲೀಸ್‌ ಠಾಣೆ ಅಧಿಕಾರಿಯೆಂದು ವಂಚಕರು ಪರಿಚಯಿಸಿಕೊಂಡು ವ್ಯಕ್ತಿಯೊಬ್ಬರ ಫೋಟೋ ಕಳುಹಿಸಿ, ಮನಿ ಲಾಂಡ್ರಿಂಗ್‌ ಕೇಸ್‌ನಲ್ಲಿ ಬಂಧಿತರಾಗಿದ್ದಾರೆ. ಇವರ ಅಕ್ರಮ ಹಣ ನಿಮ್ಮ ಖಾತೆಗೆ ವರ್ಗಾವಣೆಯಾಗಿದೆ ಎಂದು…

Read More