ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!??
ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!?? ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ತೋಟದ ಕಂದು ದಾಟುವಾಗ ಕೆಳಗೆ ಬಿದ್ದು ಗಾಯಗೊಂಡಿದ್ದ ಎನ್ನಲಾಗುತಿದ್ದು ,…