Headlines

SHIVAMOGGA | ಬ್ಲೂಮೂನ್ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ ರಸ್ತೆಯಲ್ಲಿರುವ ಬ್ಲೂಮೂನ್‌ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗದ ಸಾಗರ ರೋಡ್‌ನಲ್ಲಿ ಇಂದು ಸಂಜೆ ಇಬ್ಬರ ಮೇಲೆ ಮಾರಣಾಂತಿಕ ದಾಳಿ  ನಡೆದಿದೆ . ಇಲ್ಲಿನ ಬ್ಲೂಮೂನ್‌ ವೈನ್ಸ್‌ ಎದುರುಗಡೆ ಘಟನೆ ನಡೆದಿದ್ದು, ಇಬ್ಬರ ಮೇಲೆ ರಾಡ್‌ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಬ್ಬರ ಸ್ಥಿತಿಯು ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಹಲ್ಲೆ…

Read More

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .!

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .! ಭದ್ರಾವತಿ : ತಾಲೂಕಿನ ಅರಹತೊಳಲು ಗ್ರಾಮದ ಮನೆಯ ಮುಂದೆ ಇಟ್ಟಿದ್ದ ಅಡಿಕೆ ಚೀಲಗಳನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಯನೂರು ಕೋಹಳ್ಳಿಯ  ಯುವಕನನ್ನು ಬಂಧಿಸಿ ಕಳುವಾದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಅಡಿಕೆ ಕಳುವಾದ ಬಗ್ಗೆ ಹರ್ಷ ಎನ್ನುವವರು ಹೊಳೆಹೊನ್ನೂರು ಪೊಲೀಸರಿಗೆ ದೂರು ನೀಡಿದ್ದರು.  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ  ಆಯನೂರು ಕೋಹಳ್ಳಿಯ ಸಯ್ಯದ್ ನವೀದ್ (೨೯) ಸಿಕ್ಕಿಬಿದ್ದಿದ್ದಾನೆ.  ಈತನನ್ನು ದಸ್ತಗಿರಿ…

Read More

ಚರ್ಚ್ ಆವರಣದಲ್ಲೇ ಹೊಡೆದಾಟ: ಓರ್ವ ನಿಗೆ ತೀವ್ರ ಪೆಟ್ಟು

ಚರ್ಚ್ ಆವರಣದಲ್ಲೇ ಹೊಡೆದಾಟ : ಓರ್ವ ನಿಗೆ ತೀವ್ರ ಪೆಟ್ಟು ಶಿವಮೊಗ್ಗ :  ಹೊಳೆಹೊನ್ನೂರು ಸಮೀಪದ ಸದಾಶಿವ ಕ್ಯಾಂಪ್‌ ನಲ್ಲಿ ಚರ್ಚ್‌ನ ಹಣಕಾಸಿನ ವಿಚಾರಕ್ಕೆ ಎರಡು ಬಣಗಳ ನಡುವೆ ನಿನ್ನೆ ಭಾರೀ  ಹೊಡೆದಾಟ ನಡೆದಿದೆ. ಚರ್ಚ್‌ನ್ನು ನೋಡಿಕೊಳ್ಳುತ್ತಿರುವ ಒಂದು ಗುಂಪು ಹಾಗೂ ಭಕ್ತರ ಪರವಾದ ಇನ್ನೊಂದು ಗುಂಪಿನ ನಡುವೆ ಚರ್ಚ್‌ಗೆ ಬಂದಿರುವ ಹಣಕಾಸಿನ ವಿಚಾರವಾಗಿ ವಿವಾದವಿತ್ತು. ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದವು.  ನಡುವೆ ಚರ್ಚ್‌ನಲ್ಲಿ ಪ್ರತಿ ಭಾನುವಾರ ಪ್ರಾರ್ಥನೆ ಎಂದಿನಂತೆ ನಡೆದುಕೊಂಡು ಬಂದಿತ್ತು. ನಿನ್ನೆ…

Read More

ನನ್ನ ಪತ್ನಿಗೆ ಯಾಕೆ ಮೆಸೇಜ್ ಮಾಡ್ತೀಯಾ? ಎಂದು ಪ್ರಶ್ನಿಸಿದ್ದಕ್ಕೆ ಖಾರದ ಪುಡಿ ಎರಚಿ ಚಾಕು ಚುಚ್ಚಿದ ಸ್ನೇಹಿತ!

ನನ್ನ ಪತ್ನಿಗೆ ಯಾಕೆ ಮೆಸೇಜ್ ಮಾಡ್ತೀಯಾ? ಎಂದು ಪ್ರಶ್ನಿಸಿದ್ದಕ್ಕೆ ಖಾರದ ಪುಡಿ ಎರಚಿ ಚಾಕು ಚುಚ್ಚಿದ ಸ್ನೇಹಿತ! ಹಾಡಹಗಲೇ ಗೆಳೆಯನೊಬ್ಬ ತನ್ನ ಸ್ನೇಹಿತನ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಶರಾವತಿ ನಗರದ ಪಾಂಡುರಂಗ ದೇಗುಲದ ಬಳಿ ನಡೆದಿದೆ. ಅರುಣ್ ಎಂಬಾತ ತನ್ನ ಸ್ನೇಹಿತ ಅರುಣ್ ಎಂಬಾತನಿಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ರವಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನಲ್ಲಿ ಡ್ರೈವರ್ ಕೆಲಸ ಮಾಡುವ ರವಿ (34)…

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ ಶಿವಮೊಗ್ಗ:  ಜಿಲ್ಲೆಯ  ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದಷ್ಟೆ ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಆರೋಪವೋಂದು ಉಡುಪಿಯಲ್ಲಿ ಕೇಳಿಬಂದಿದೆ. ಪ್ರಕರಣದಲ್ಲಿ ಲಾಡ್ಜ್‌ವೊಂದರಿಂದ ಬಂಧಿಯಾಗಿದ್ದ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಉಡುಪಿಯ ಕಿನ್ನಿಮುಲ್ಕಿ ಎಂಬಲ್ಲಿ ಲಾಡ್ಜ್‌ವೊಂದರಲ್ಲಿಯಲ್ಲಿ ಮಹಿಳೆಯೊಬ್ಬಳನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿತ್ತು. ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಮೂಲದ ಮಹಿಳೆಯನ್ನು, ಕೆಲಸ ಕೊಡಿಸುವ ನೆಪದಲ್ಲಿ ಇಲ್ಲಿಕೆ ಕರೆತಂದಿದ್ದ ವ್ಯಕ್ತಿಯು ಆಕೆಯನ್ನ ವೇಶ್ಯಾವಾಟಿಕೆಗೆ ತ‍ಳ್ಳಲು ಮುಂದಾಗಿದ್ದ. ಈ…

Read More

ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. ನಗರದ KSRTC ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತುವಾಗ ವ್ಯಾನಿಟಿ ಬ್ಯಾಗ್‌ನಿಂದ ಕಳ್ಳತನವಾಗಿದೆ. ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ಗಮನಿಸಿದಾಗ ಜಿಪ್‌ ತೆರೆದಿರುವುದು ಗೊತ್ತಾಗಿದೆ….

Read More

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು ಶಿವಮೊಗ್ಗ | ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಸಮೀಪದಲ್ಲಿರುವ ಬ್ಯಾಂಕ್ ಒಂದರ ಎಟಿಎಂನಲ್ಲಿ ಕಳವು ಯತ್ನ ನಡೆದಿದೆ. ಎಟಿಎಂ ಬಾಕ್ಸ್ ಒಡೆಯಲು ಕಳ್ಳ ಯತ್ನಿಸಿದ್ದಾನೆ. ಎಟಿಎಂನಲ್ಲಿ ಸೈರನ್ ಶಬ್ದ ಹಾಗೂ 112 ಸಿಬ್ಬಂದಿಯನ್ನು ನೋಡಿ ಕಳ್ಳ ಪರಾರಿಯಾಗಿದ್ದಾನೆ. ಈ ಸಂಬಂಧ ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ…

Read More

ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ

ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಬುಧವಾರ (ಜ.22) ರಾತ್ರಿ ನಡೆದಿದೆ. ಶಾಂತ ಕುಮಾರ (35) ಕೊಲೆಯಾದ ದುರ್ದೈವಿ. ಲೇಪಾಕ್ಷಿ ಎನ್ನುವ ವ್ಯಕ್ತಿ ಹಾಗೂ ಮತ್ತೋರ್ವ ಸೇರಿ ಶಾಂತಕುಮಾರನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ಬುಧವಾರ ಸಂಜೆ ಜಗಳ ನಡೆದಿತ್ತು. ಗಲಾಟೆ ವಿಪರೀತಕ್ಕೆ ಹೋಗಿ ರಾತ್ರಿ ಮಚ್ಚಿನಿಂದ ಹಲ್ಲೆ…

Read More

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು ಶಿವಮೊಗ್ಗ: ತಂದೆ ಮಾಡಿದ್ದ ಸಾಲಕ್ಕೆ ಮಗನನ್ನು ಅಪಹರಣ ಮಾಡಿ, ಆತನಿಗೆ ಹಲ್ಲೆ ನಡೆಸಿದ್ದಲ್ಲದೆ ಆತನ ಕಾರು ಮಾರಾಟಕ್ಕೆ ದಾಖಲೆಪತ್ರಕ್ಕೆ  ಸಹಿ ಹಾಕಿಸಿಕೊಂಡ  ಘಟನೆ  ಬಗ್ಗೆ  ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ವಿವರ: ಚಿಕ್ಕಲ್ ನಿವಾಸಿ ನಾಗೇಶ್ ಅಪರಹಣಕ್ಕೊಳಗಾಗಿ ದೂರು ನೀಡಿದವರು. ಅವರ ತಂದೆ ಸಿದ್ದೇಗೌಡ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ   ಮೃತಪಟ್ಟಿದ್ದರು. ಈ ಮಧ್ಯೆ  ತಂದೆಯಿಂದ ಅಡಿಕೆ ಖರೀದಿ ಮಾಡಿದವರು…

Read More