ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !!

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !! ತೀರ್ಥಹಳ್ಳಿ : ನಿಂತಿದ್ದ ಆಟೋವೊಂದಕ್ಕೆ ಸುಜುಕಿ ಕ್ಯಾರಿ ಶಾಮಿಯಾನ ವಾಹನವೊಂದು ಅತೀ ವೇಗವಾಗಿ ಬಂದು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಘಟನೆ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ಮೇಲಿನಕುರುವಳ್ಳಿಯ ರೇಷ್ಮೆ ಫಾರಂ ರಸ್ತೆಯ ಎದುರು ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಕಟ್ಟೆಹಕ್ಲು ಭಾಗದ ಶಾಮಿಯಾನ ಹಾಕುವ ಗಾಡಿ ಅತ್ಯಂತ ವೇಗವಾಗಿ ಬಂದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋವೊಂದಕ್ಕೆ ಡಿಕ್ಕಿ ಹೊಡೆದು ಚರಂಡಿಗೆ…

Read More

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ ಶಿವಮೊಗ್ಗ : ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿವಾಸಿ ಪಾಲಾಕ್ಷಮ್ಮ  ಅವರ  ಮಗಳು ಅಡಮಾನವಿಟ್ಟಿದ್ದ ಒಡವೆಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ಹೇಳಿದ್ದರಿಂದ ತಮ್ಮ ಗ್ರಾಮದ ಬಳಿ ಇರುವ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ೧,೭೫,೦೦೦ ಹಣವನ್ನು ಬಿಡಿಸಿಕೊಂಡು ಜೂನ್ ೧೪ರಂದು ಎನ್‌ಆರ್ ಪುರದಲ್ಲಿರುವ ಅವಳ…

Read More

SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ

SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ ಶಿವಮೊಗ್ಗ: ವಿಚ್ಛೇದಿತ  ಪತ್ನಿಯ ಮನೆಗೆ ತೆರಳಿ ಆಕೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡುವ ಉದ್ದೇಶದಿಂದ  ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಪತಿಗೆ ಜಿಲ್ಲಾ ನ್ಯಾಯಾಲಯ  ೨ ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಮತ್ತು ರೂ ೨೦ ಸಾವಿರ  ರೂ. ದಂಡ ವಿಧಿಸಿ ತೀರ್ಪು ನೀಡಿದೆ. ವಿದ್ಯಾನಗರದ ವಾಸಿ ರಾಘವೇಂದ್ರ (೩೮) ಶಿಕ್ಷಗೊಳಗಾದವನು.  ಈತನು, ತನ್ನ ಹೆಂಡತಿಯೊಂದಿಗೆ ವಿಚ್ಛೇದನ ಮಾಡಿಕೊಂಡಿದ್ದು, ಇಬ್ಬರೂ ಪ್ರತ್ಯೇಕವಾಗಿ ವಾಸವಿದ್ದರು….

Read More

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…

Read More

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ ಶಿವಮೊಗ್ಗ: ಮಾವ- ಅಳಿಯನ ನಡುವಿನ ಜಗಳ ಅಳಿಯನ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಗುರುವಾರ (ಜೂ.05) ಸಂಜೆ ನಡೆದಿದೆ. ರವೀಂದ್ರ (26) ಕೊಲೆಯಾದ ದುರ್ದೈವಿ. ಸೊರಬ ತಾಲೂಕಿನ ಆನವಟ್ಟಿ ಬಳಿಯ ಜಡೆ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಸಂಜೆ ಮಾವ ಉಮೇಶ್ ಹಾಗೂ ಅಳಿಯ ರವೀಂದ್ರ ಒಟ್ಟಾಗಿ ಎಂಸ್‌ಐಎಲ್ ಮಳಿಗೆಗೆ ಹೋಗಿದ್ದರು. ಬಳಿಕ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಊಟ ಮಾಡುವಾಗ ಮಾತಿಗೆ ಮಾತು…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಮಚ್ಚೆ, ದರ್ಶನ್, ಕೇಶವ, ನಾಗರಾಜರನ್ನ ಬಂಧಿಸಲಾಗಿದೆ. ಬಂಧಿತರಿಂದ 1 ಕೆಜಿ 225 ಗ್ರಾಂ ಒಣ ಗಾಂಜಾವನ್ನ ಶಿವಮೊಗ್ಗದ ಸಿಇಎನ್ ಪೊಲಿಸರು ವಶಕ್ಕೆ ಪಡೆಯಲಾಗಿದೆ ಶಿವಮೊಗ್ಗ ತಾಲ್ಲೂಕು ಬೊಮ್ಮನಕಟ್ಟೆ ಯಿಂದ ಬಸವಗಂಗೂರು ಕಡೆ ಹೋಗುವ ರಸ್ತೆಯ ಮಧ್ಯದಲ್ಲಿ  ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ  ಮಾಹಿತಿಯ ಮೇರೆಗೆ ಸಿಇಎನ್ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ದಾಳಿ ನಡೆದಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿರಾದ  1.ಆಕಾಶ ಸಿ @…

Read More

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2ರಂದು ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್‌ ಸಿಂಗ್‌ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ…

Read More

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಶಿವಮೊಗ್ಗ: ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ  ಉತ್ತರಾದಿ ಮಠದಲ್ಲಿ ಇತ್ತೀಚೆಗೆ ಸಂಭವಿಸಿದ ದರೋಡೆಗೆ ಸಂಬಂಧಿಸಿದಂತೆ ಆರೋಪಿ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಶ್ರೀನಿವಾಸ್ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇದು ಶಿಕಾರಿಪುರದ ಕೆಂಗುಡ್ಡೆ ರಸ್ತೆಯ ಕೆರೆ ಏರಿ ಮೇಲೆ…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಾಗೋಡಿ ಗ್ರಾಮದ ನಿವಾಸಿ ಅಜಿತ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಗುರುವಾರ ಮಧ್ಯಾಹ್ನ ನಗರ ಪಿಎಸೈ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಗಸ್ತು ಸಂಚರಿಸುತ್ತಿರುವಾಗ…

Read More

ಸ್ನೇಹಿತರಿಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ : ಓರ್ವನ ಕೊಲೆಯಲ್ಲಿ ಅಂತ್ಯ

ಸ್ನೇಹಿತರಿಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ : ಓರ್ವನ ಕೊಲೆಯಲ್ಲಿ ಅಂತ್ಯ ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ಇಬ್ಬರು ಮಿತ್ರರಲ್ಲಿ ಮೂಡಿದ ಸಣ್ಣ ಭಿನ್ನಾಭಿಪ್ರಾಯ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಇಲ್ಲಿನ ಸಾಗರ ರಸ್ತೆಯಲ್ಲಿರುವ ತ್ಯಾವರೆಕೊಪ್ಪದಲ್ಲಿ ಬುಧವಾರ ಮಧ್ಯಾಹ್ನ ವೇಳೆ  ಸಂಭವಿಸಿದೆ. ಕೊಲೆಯಾದ ವ್ಯಕ್ತಿಯನ್ನು ದೇವರಾಜು ಬಿನ್ ಚಿನ್ನಕುಳಂದೈ (೩೧) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ವೆಂಕಟೇಶ್ ಬಿನ್ ಚಿನ್ನದೊರೈ ನನ್ನು ಬಂಧಿಸಲಾಗಿದೆ. ಇಬ್ಬರೂ ತಮಿಳು ಜನಾಂಗದವರಾಗಿದ್ದು, ಬಾರ್‍ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದರು.  ಇಂದು ಬೆಳಗ್ಗೆ ಕೆಲಸದ ವೇಳೆ…

Read More