
ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು
ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಮದ್ಯ ಸೇವನೆ ವೇಳೆ ಪ್ರಸ್ತಾಪವಾದ ವಿಷಯದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಜ.೧೩ ರಂದು ಈ ಬಗ್ಗೆ ಕಿರಣ್ ಎಂಬುವರು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಆನಂದ್, ನಿತಿನ್, ಮೋಹನ್, ಮಾಲತೇಶ,, ರಾಕೇಶ್ ಅಡ್ಡು ಎಂಬುವರ ವಿರುದ್ಧ ದೂರು ದಾಖಲಿಸಿದ್ದಾರೆ. ಕಿರಣ್ ಎಂಬುವರ ಸ್ನೇಹಿತನಾದ ಸದಾನಂದ ಇವರಿಗೆ ಆನಂದ ಬಿನ್ ಜಯರಾಮ, ನಿತಿನ್ ಬಿನ್ ನಾಗರಾಜ,…