ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್ ಲಾಡ್ಜ್‌ವೊಂದ ಮೇಲೆ ಪೊಲೀಸರು ದಾಳಿ ನಡೆಸಿ ಅಂದರ್‌ ಬಾಹರ್‌ ಆಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿರುವ ಲಾಡ್ಜ್‌ನ ಕೊಠಡಿ ಸಂಖ್ಯೆ 303ರಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಮೇರೆಗೆ ದಾಳಿ ನಡೆಸಿದ ಪೊಲೀಸರು ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದು ಕೇಸ್ ದಾಖಲೊಸಿದ್ದಾರೆ. ದೊಡ್ಡಪೇಟೆ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಆರೋಪಿಗಳ ವಿರುದ್ಧ…

Read More

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ  ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವ ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ವಿಭಾಗಿಯ ಮಟ್ಟದಲ್ಲಿ  ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ…

Read More

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ ಶಿವಮೊಗ್ಗ:  ಗಾಡಿಕೊಪ್ಪದ ಸೇವಾಲಾಲ್ ಬೀದಿಯ ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬ ಇದು ಆತ್ಮಹತ್ಯೆ ಅಲ್ಲ, ಅನುಮಾನಾಸ್ಪದ ಸಾವು ಎಂದು ಆರೋಪಿಸಿದೆ. ಗಾಡಿಕೊಪ್ಪದ ನಿವಾಸಿ ಭೋಜ್ಯ ನಾಯ್ಕ (೫೮) ಆತ್ಮಹತ್ಯೆ ಮಾಡಿಕೊಂಡಿರುವವರು.  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೂ ಅವರ ಕುತ್ತಿಗೆಯಲ್ಲಿ ನೇಣು  ಬಿಗಿದ ಕಲೆ ಇರುವುದರಿಂದ ಕುಟುಂಬ ಇದೊಂದು ಅನುಮಾನಸ್ಪದ ಸಾವು ಎಂದು ಆರೋಪಿಸಿದೆ. ಭೋಜ್ಯ ನಾಯ್ಕ್ ಅಣ್ಣ ತಮ್ಮಂದಿರ ನಡುವೆ ಆಸ್ತಿ…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಪಂ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ನಿಟ್ಟೂರು ಗ್ರಾಮದ ಸಾರ್ವಜನಿಕರು ನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ಬಿಜೆಪಿ ಕಾರ್ಯಕರ್ತ…

Read More

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು ಶಿವಮೊಗ್ಗ: ದಾರಿಯಲ್ಲಿ ಸಿಗುವ ವ್ಯಕ್ತಿಗಳು ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಹೇಗೆಲ್ಲಾ ಯಾಮಾರಿಸುತ್ತಾರೆ ಎಂಬುದಕ್ಕೆ ಸಾಕ್ಷಿ ಎನ್ನುವಂತಹ ಪ್ರಕರಣವೊಂದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ವೀರಶೈವ ರುದ್ರಭೂಮಿಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮಾತನಾಡಿಸಿದ್ದಾರೆ. ಕರುಬರಪಾಳ್ಯದ ದುರ್ಗಮ್ಮನ ದೇವಸ್ಥಾನದ ಹುಂಡಿಗೆ ಹಣ ಹಾಕಬೇಕು. ಆದರೆ ದೇವಸ್ಥಾನದ ಬಾಗಿಲು ಹಾಕಿದೆ. ಆ ದುಡ್ಡನ್ನ ನಿಮಗೆ ಕೊಡುತ್ತೇವೆ. ಸಂಜೆ ನೀವೆ ಹಾಕಬಹುದಾ ಎಂದು ಕೇಳಿದ್ದಾರೆ….

Read More

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ  ಮೊಹಮದ್ ಬಿಲಾಲ್ ಆಯ್ಕೆ

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ  ಮೊಹಮದ್ ಬಿಲಾಲ್ ಆಯ್ಕೆ ಶಿವಮೊಗ್ಗ: SGFI ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ  ಶಿವಮೊಗ್ಗದ  ಮೊಹಮದ್ ಬಿಲಾಲ್ ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್‌ ನಲ್ಲಿ ಡಿಸೆಂಬರ್ 19ರಿಂದ 24ರವರೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಾನೆ. ದಾವಣಗೆರೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಪೈಕಿ ಮಹಮದ್ ಬಿಲಾಲ್ ಪದಕ ಪಡೆದಿರುವ ಏಕೈಕ ಕ್ರೀಡಾಪಟುವಾಗಿದ್ದಾನೆ. ಕಳೆದ ವರ್ಷ ಸಹ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸಹ ಬಿಲಾಲ್ ಪ್ರಥಮ ಸ್ಥಾನ…

Read More

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಗವಟೂರಿನಲ್ಲಿ ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿದ್ದ 5 ಎಕರೆ ಜಾಗ ಖಾಸಗಿಯವರಿಂದ ಒತ್ತುವರಿಯಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಸರ್ವೆ ಕಾರ್ಯ ಇಂದು ನಡೆದು ಯಾವುದೇ ಒತ್ತುವರಿಯಾಗದೇ ಇರುವ ವಿಚಾರ ಬೆಳಕಿಗೆ ಬಂದಿದೆ. ಹೊಸನಗರ ರಸ್ತೆಯ ಗವಟೂರು ಗ್ರಾಮದಲ್ಲಿರುವ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಾಯ್ದಿರಿಸಲಾಗಿರುವ ಜಾಗದಲ್ಲಿ ಸರ್ಕಾರದಿಂದ 30 ಲಕ್ಷ ರೂ. ವೆಚ್ಚದ ಬೇಲಿ ನಿರ್ಮಾಣ…

Read More

ಮಾವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಮಾವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಶಿವಮೊಗ್ಗ:ಬೊಮ್ಮನಕಟ್ಟೆಯ ಗರಡಿ ಮನೆ ಬಳಿಯಿರುವ ತೋಟದಲ್ಲಿನ ಮಾವಿನ ಮರಕ್ಕೆ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆ ಪ್ರಕರಣವೆಂದು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳವಾರ  ಬೆಳಿಗ್ಗೆ ೬-೩೦ ಕ್ಕೆ  ವಾಕಿಂಗ್‌ಗೆ ತೆರಳಿದ್ದ ಮಹಿಳೆ ಹೇಮಾವತಿ (೫೦) ತಮ್ಮ ತೋಟದಲ್ಲಿಯೇ ಮಾವಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬೊಮ್ಮನಕಟ್ಟೆಯಲ್ಲಿ ಪತಿ ದೇವೇಂದ್ರಪ್ಪ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಹೇಮಾವತಿ  ಪ್ರತಿನಿತ್ಯ…

Read More

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ 10 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಭಾನುವಾರ ಸಂಜೆ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಸಂಭವಿಸಿದೆ. ಇಲ್ಲಿನ ಗ್ರಾಮವೊಂದರಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಹತ್ತು ವರ್ಷದ ಬಾಲಕನಿಗೆ ಮನೆಯವರು ಯಾವುದೋ ಕಾರಣಕ್ಕಾಗಿ ಬೈದಿದ್ದರು ಎಂದು ಹೇಳಲಾಗುತ್ತಿದೆ . ಇದೇ ಕಾರಣಕ್ಕೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆದಾಗ್ಯು ಈ ಬಗ್ಗೆ ಇನ್ನಷ್ಟೆ ಸ್ಪಷ್ಟ ಮಾಹಿತಿ…

Read More