Headlines

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಅದರ ಅಧ್ಯಕ್ಷರ ವಿರುದ್ಧ ಕಾರ್ಯನಿರತ ಪತ್ರಕರ್ತರ ಧ್ವನಿ ಎಂಬ ಸಂಘಟನೆಯು ಸುಳ್ಳು ಮತ್ತು ಅಪಪ್ರಚಾರದ ಸುದ್ದಿಗಳನ್ನು ಹರಡುತ್ತಿದ್ದು ಯಾರೂ ಇದನ್ನು ನಂಬಬಾರದು ಎಂದು  ಟಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಅವರು, ಇಲ್ಲಸಲ್ಲದ ಆರೋಪವನ್ನು ಮಾಡುತ್ತಿರುವವರ ವಿರುದ್ಧ ಕಾನೂನು ಹೋರಾಟವನ್ನು ಶಿವಮೊಗ್ಗ ಪ್ರೆಸ್ ಟ್ರಸ್ಟ್ …

Read More

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳ ದಿಸೆಯಲ್ಲಿ ನಾಯಕತ್ವ ಗುಣ ಮತ್ತು ಸೇವಾ ಮನೋಭಾವನೆಯನ್ನು ಕಲಿಯಲು ಎನ್.ಎಸ್. ಎಸ್ ಯೋಜನಾ ಶಿಬಿರಗಳು ಸಹಕಾರಿಯಾಗಲಿವೆ,ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಶಿಸ್ತಿನ ಜತೆಗೆ ಜೀವನದ ಅನುಭವವನ್ನು ಪಡೆಯಬಹುದು ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಂದವಳ್ಳಿ ಗ್ರಾಮದಲ್ಲಿ ಸರ್ಕಾರಿ…

Read More

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್‌ ಬಂಕ್‌ ಪಾರ್ಟ್ನರ್‌ಶಿಪ್‌ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….

Read More

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಶಿವಮೊಗ್ಗ ಪ್ರವೇಶಕ್ಕೆ ಅನುಮತಿ ನಿರಾಕಾರಿಸಲಾಗಿದೆ.ಅವರನ್ನು ಶಿವಮೊಗ್ಗ ಪ್ರವೇಶಿಸಿದಂತೆ ತಡೆದು ವಾಪಸ್ ಕಳುಹಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶಿವಮೊಗ್ಗದಲ್ಲಿ ಇವತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ಪ್ರಮೋದ್ ಮುತಾಲಿಕ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅವರನ್ನು ಶಿವಮೊಗ್ಗ ಹೊರವಲಯದ ರಾಗಿಗುಡ್ಡದ ಬಳಿ ತಡೆದು ವಾಪಸ್ ಕಳುಹಿಸಲಾಗಿದೆ. ಫೆಬ್ರವರಿ 28 ರಿಂದ 7…

Read More

RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಗುರುವಾರ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು. ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಈ ಸಂಧರ್ಭದಲ್ಲಿ ಶಾಸಕ…

Read More

ಹೆಣ್ಣು ಕೊಟ್ಟ ಮಾವನನ್ನೆ ಹತ್ಯೆಗೈದ ಅಳಿಯ

ಅಳಿಯನಿಂದ ಮಾವನ ಹತ್ಯೆ ಹೊಳೆಹೊನ್ನೂರು : ಇಲ್ಲಿನ ಸಮೀಪದ ಹನುಮಂತಾಪುರ ಗ್ರಾಮದಲ್ಲಿ ವಯಕ್ತಿಕ ಕಾರಣಕ್ಕಾಗಿ ರಾಜಪ್ಪ(55) ಎಂಬ ವ್ಯಕ್ತಿಯನ್ನು ಬುಧವಾರ ರಾತ್ರಿ ಕೊಲೆ ಮಾಡಲಾಗಿದೆ. ಅರೋಪಿ ಮಂಜುನಾಥ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರಾಜಪ್ಪನ ಮಗಳು ಮನೆಗೆ ಹೋಗಿ ಬಾಗಿಲು ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿರುವ ಶಂಕೆಯಿದೆ. ಮಂಜುನಾಥನು ಮೃತ ರಾಜಪ್ಪ ಅವರ ಅಳಿಯ ಅಂದರೆ ಮಗಳ ಪತಿ ಆಗಿದ್ದಾನೆ. ಆರೋಪಿ ಮಂಜುನಾಥನು ಇತ್ತೀಚೆಗೆ ಅಪರಾಧ ಪ್ರಕರಣದಲ್ಲಿ ಜೈಲಿನಲ್ಲಿದ್ದು…

Read More

ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ

ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ ತೀರ್ಥಹಳ್ಳಿ : ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ ( ಐ. ಸಿ. ಎಸ್. ಸಿ ) ಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾರೆ. ಐಸಿರಿ (14 ವರ್ಷ )  ಮೃತಪಟ್ಟ ದುರ್ಧೈವಿ.ಹೆಗ್ಗೋಡಿನ ಐಸಿರಿ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲವು ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.  ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮುಡುಬ ಗ್ರಾಮದ ಪಾಲಾಕ್ಷಪ್ಪ ಗೌಡ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ಮುಡುಬಾ ಗ್ರಾಮದ ಪಾಲಾಕ್ಷಪ್ಪ ರವರಿಗೆ ಸೇರಿದ 200ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಈ ಅವಘಡದಲ್ಲಿ 50ಕ್ಕೂ ಹೆಚ್ಚು ನೀರಿನ ಪೈಪುಗಳು ಸುಟ್ಟು ಭಸ್ಮವಾಗಿದೆ. ಅವಘಡ ನಡೆದ ಸ್ಥಳದಲ್ಲಿ…

Read More

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ ಶಿರಸಿಯಲ್ಲಿ  ಸಾಗರ ತಾಲ್ಲೂಕು ನಿವಾಸಿಯೊಬ್ಬರನ್ನು ಬಸ್‌ನಲ್ಲಿಯೇ ಇರಿದು ಹತ್ಯೆ ಮಾಡಲಾಗಿದೆ. ಸಾಗರ ತಾಲ್ಲೂಕು ನಿಚಡಿಯ ಗಂಗಾಧರ್‌ ಮೃತ ಯುವಕ. ಗಂಗಾಧರ್ ಶಿರಸಿಯ ಯವತಿಯ ಜೊತೆ ನಾಲ್ಕು ತಿಂಗಳ ಹಿಂದೆಷ್ಟೆ ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದವರು, ಸಂಬಂಧಿಕರ ಮನೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ  ಶನಿವಾರ ಶಿರಸಿಗೆ ಬಂದಿದ್ದರು. ವಾಪಸ್‌ ಬೆಂಗಳೂರಿಗೆ ಹೋಗಲು  ಸಂಜೆ 7ರ ಸುಮಾರಿಗೆ ಹೊಸ ಬಸ್…

Read More

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ  ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ. ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ. ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ.  24ರಿಂದ 23.08.2025…

Read More