Headlines

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ ಎಂದು ಕುಟುಂಬ ಆರೋಪಿಸಿದೆ. ಆದರೆ ಈ ಬಗ್ಗೆ  ಸ್ಪಷ್ಟೀಕರಣ ನೀಡಿದ ಡಿಹೆಚ್ ಒ ಡಾ.ನಟರಾಜ್ ಇಲ್ಲಿ ವೈದ್ಯರ ನಿರ್ಲಕ್ಷ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷ 2024 ರಲ್ಲಿ ಮದುವೆಯಾಗಿದ್ದ ಸೀಗೆಹಳ್ಳದ ನಿವಾಸಿ ಮಂಜುಳ(25) ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಹೆರಿಗೆ ಹಿನ್ನಲೆಯಲ್ಲಿ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ…

Read More

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ ರಿಪ್ಪನ್‌ಪೇಟೆ : ಫೆಬ್ರವರಿ 22 ರಂದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅದ್ದೂರಿಯಾಗಿ  ಆಚರಿಸಲಿದ್ದು 10,000 ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ…

Read More

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ…

Read More

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ?

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ? ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಕಿವಿಚೈನ್‌ ಮಾಯಾ ಮಾಡಿತಾ ಬ್ಯಾಂಕ್‌ | ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದೇನು..!!? ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ…

Read More

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .!

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .! ಭದ್ರಾವತಿ : ತಾಲೂಕಿನ ಅರಹತೊಳಲು ಗ್ರಾಮದ ಮನೆಯ ಮುಂದೆ ಇಟ್ಟಿದ್ದ ಅಡಿಕೆ ಚೀಲಗಳನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಯನೂರು ಕೋಹಳ್ಳಿಯ  ಯುವಕನನ್ನು ಬಂಧಿಸಿ ಕಳುವಾದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಅಡಿಕೆ ಕಳುವಾದ ಬಗ್ಗೆ ಹರ್ಷ ಎನ್ನುವವರು ಹೊಳೆಹೊನ್ನೂರು ಪೊಲೀಸರಿಗೆ ದೂರು ನೀಡಿದ್ದರು.  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ  ಆಯನೂರು ಕೋಹಳ್ಳಿಯ ಸಯ್ಯದ್ ನವೀದ್ (೨೯) ಸಿಕ್ಕಿಬಿದ್ದಿದ್ದಾನೆ.  ಈತನನ್ನು ದಸ್ತಗಿರಿ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More

ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು

ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು ಶಿವಮೊಗ್ಗ : ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಪಿಡಿಒ ವಿರುದ್ಧ ಆರೋಪಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನ ಮೆಗ್ಗಾನ್ ಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಜಮೀನಿನ  ವಿಚಾರದಲ್ಲಿ ತಮ್ಮನ್ನ ಭೇಟಿ ಮಾಡಲು ಬಂದ ಗ್ರಾಮಸ್ಥರಿಗೆ ಪಿಡಿಒರನ್ನ ಬರ ಹೇಳಿದರೂ ಬಾರದ ಪಿಡಿಒರಿಂದ ಅವಮಾನಕ್ಕೊಳಗಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಅವರ ಆಪ್ತ ವಲಯ…

Read More

ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು

ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದ ಎದುರಿನ ರಸ್ತೆಯಲ್ಲಿ ನಡೆದಿದೆ. ಯಶವಂತ್ (16) ಮೃತ ದುರ್ಧೈವಿಯಾಗಿದ್ದಾರೆ. ಮೈಲಾರೇಶ್ವರ ದೇವಸ್ಥಾನ ಎದುರಿಗೆ ಬರುತ್ತಿದ್ದ ಖಾಸಗಿ ನಗರ ಸಾರಿಗೆ ಬಸ್ ನಿಂದ ಬಿದ್ದು ಕಾಲೇಜಿನ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುರುಪುರದಿಂದ ಎಟಿಎನ್ ಸಿಸಿ ಕಾಲೇಜಿಗೆ ನಗರದ ಖಾಸಗಿ ಬಸ್ ನಲ್ಲಿ ಹೊರಟಿದ್ದ ವಿದ್ಯಾರ್ಥಿ ಯಶವಂತ್ ಶಿವಮೊಗ್ಗದ ಮೇಲಾರೇಶ್ವರ ದೇವಸ್ಥಾನದ…

Read More

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ ಶಿವಮೊಗ್ಗ  : ‘ಭದ್ರಾವತಿಯಲ್ಲಿ ಅರಣ್ಯ ಕಬಳಿಕೆ, ಮರಳು, ಇಸ್ಪೀಟ್ ಹಾಗೂ ಗಾಂಜಾ ಮಾಫಿಯಾಗಳಿವೆ. ಶಾಸಕರ ಬೆಂಬಲಿತರೇ ಈ ಮಾಫಿಯಾಗಳಲ್ಲಿದ್ದಾರೆ. ಅಧಿಕಾರಿಗಳು ಶಾಸಕರ ಚೇಲಾಗಳಾಗಿದ್ದಾರೆ’ ಎಂದು ಭದ್ರಾವತಿ ಜೆಡಿಎಸ್ ಪಕ್ಷದ ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು,  ಶಾಸಕರು ನಾಮಕಾವಸ್ತೆಯಾಗಿದ್ದಾರೆ. ಅವರ ಇಬ್ಬರು ಮಕ್ಕಳೇ ಆಳ್ವಿಕೆ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಏನಾದರೂ ದೂರು ಕೊಟ್ಟರೆ, ಎಂಎಲ್‌ಎ ಮನೆಗೆ ಹೋಗಿ ಬನ್ನಿ…

Read More

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ ತೀರ್ಥಹಳ್ಳಿ :ತಾಲೂಕಿನ ಕೋಣಂದೂರು ಸುತ್ತಮುತ್ತ ಕಳ್ಳತನ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿದ್ದು, ಮಲೆನಾಡಿಗರಲ್ಲಿ ಆತಂಕ ಮನೆ ಮಾಡಿದೆ.ಕೋಣಂದೂರು ಸಮೀಪದ ಗುಡ್ಡೆಕೊಪ್ಪದಲ್ಲಿ ಶುಕ್ರವಾರ ಮಧ್ಯಾಹ್ನ ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬೆಲೆಬಾಳುವ ವಸ್ತುಗಳು ಸಿಕ್ಕಿಲ್ಲದಿರುವುದರಿಂದ ವಸ್ತುಗಳನ್ನು ಪುಡಿ ಪುಡಿ ಮಾಡಿ ಹಿಂಭಾಗದ ಬಾಗಿಲಿನಿಂದ ಹೊರ ಹೋಗಿದ್ದಾರೆ. ಹಿರೇಸರದ ಮನೆಯೊಂದರಲ್ಲಿದ್ದ 75,000 ನಗದು ಹಾಗೂ ಬಂಗಾರ, ಬೆಳ್ಳಿಯನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಆಲೂರು ಹೊಸಕೊಪ್ಪದ ಉಮಾಮಹೇಶ್ವರ…

Read More