BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ!

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರಬನ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಿಗುತ್ತಿಲ್ಲ ಎಂದು ದೂರಿ ಗ್ರಾಮದ ಸೀತಾರಾಮ ಹೆಗಡೆ ಶುಕ್ರವಾರ (ಮಾ.07) ಬಿಎಸ್‌ಎನ್‌ಎಲ್ ಕಚೇರಿ ಎದುರು ಏಕಾಂಗಿ ಧರಣಿ ನಡೆಸಿ ಗಮನ ಸೆಳೆದರು. ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ನಮ್ಮ ಮನೆಗೆ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸೌಲಭ್ಯ ಇಲ್ಲವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಸ್ಪಂದಿಸುತ್ತಿಲ್ಲ. ದಿನಕ್ಕೆ ಕನಿಷ್ಠ ಸಂಜೆ 5ರಿಂದ 7 ಗಂಟೆ ನೆಟ್‌ವರ್ಕ್…

Read More

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ ರಿಪ್ಪನ್‌ಪೇಟೆ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯ ಕೋಡೂರು , ದೂನ , ನೆವಟೂರು ಸೇರಿದಂತೆ ಐದು ಮನೆ ಕಳ್ಳತನ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯ ನಾಲ್ಕು ಪ್ರಕರಣದ ಹಾಗೂ ವಿವಿಧ…

Read More

ಮದ್ಯದಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಗ್ರಾಮಸ್ಥರು

ಮದ್ಯದಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಗ್ರಾಮಸ್ಥರು ಮದ್ಯದ ಅಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದಕ್ಕೆ ಗ್ರಾಮಸ್ಥರೆಲ್ಲಾ ಸೇರಿ ಕುಟುಂಬವೊಂದನ್ನು ಬಹಿಷ್ಕಾರ ಹಾಕಿದ ಘಟನೆವೊಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಹಿಷ್ಕಾರ ಹಾಕಿದ ಕುಟುಂಬಸ್ಥರನ್ನು ಮಾತನಾಡಿಸಿದರೆ 5 ಸಾವಿರ ದಂಡ ಕಟ್ಟಬೇಕು ಎಂಬ ನಿಯಮವನ್ನೂ ಗ್ರಾಮದಲ್ಲಿ ಜಾರಿಗೆ ತರಲಾಗಿದೆ. ಹೌದು, ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವರಿಗೆ ಸೇರಿದ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು 27 ವರ್ಷಕ್ಕೆ ಜಾಗ ಲೀಜ್ ಪಡೆದು…

Read More

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು ಹಾಗೂ ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು” ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಕ್ಕಿ ಜ್ವರ ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ…

Read More

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ ಶಿವಮೊಗ್ಗ : ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು  ನಾಪತ್ತೆಯಾಗಿದ್ದಾಳೆ. ಅಗ್ನಿಶಾಮಕ ಸಿಬ್ಬಂದಿ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಿವಮೊಗ್ಗದ ರಾಗಿಗುಡ್ಡದ ಬಳಿ ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ರೇಷ್ಮಾಬಾನು (33) ನಾಪತ್ತೆಯಾಗಿದ್ದಾರೆ. ಕಾಲು ಜಾರಿ ಚಾನಲ್‌ಗೆ ಬಿದ್ದಿರುವ ಶಂಕೆ ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Read More

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ ಶಿವಮೊಗ್ಗ: ದಕ್ಷಿಣ ಕನ್ನಡದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ನಿವಾಸಿಯೊಬ್ಬ ಬೈಕ್‌ ಕಳ್ಳತನ ಪ್ರಕರಣಗಳ ಮಾಸ್ಟರ್‌ ಮೈಂಡ್‌ ಆಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿ ನಡೆಯುವ ಕಂಬಳ, ಜಾತ್ರೆ ಸೇರಿದಂತೆ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಕದಿಯುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಅರೆಸ್ಟ್‌ ಮಾಡಿದ್ದು, ಒಟ್ಟು ಸೊರಬದ ವ್ಯಕ್ತಿ ಸೇರಿ ನಾಲ್ವರನ್ನು ಅರೆಸ್ಟ್‌ ಮಾಡಿದ್ದಾರೆ. ಕಂಕನಾಡಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ…

Read More

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಅದರ ಅಧ್ಯಕ್ಷರ ವಿರುದ್ಧ ಕಾರ್ಯನಿರತ ಪತ್ರಕರ್ತರ ಧ್ವನಿ ಎಂಬ ಸಂಘಟನೆಯು ಸುಳ್ಳು ಮತ್ತು ಅಪಪ್ರಚಾರದ ಸುದ್ದಿಗಳನ್ನು ಹರಡುತ್ತಿದ್ದು ಯಾರೂ ಇದನ್ನು ನಂಬಬಾರದು ಎಂದು  ಟಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಅವರು, ಇಲ್ಲಸಲ್ಲದ ಆರೋಪವನ್ನು ಮಾಡುತ್ತಿರುವವರ ವಿರುದ್ಧ ಕಾನೂನು ಹೋರಾಟವನ್ನು ಶಿವಮೊಗ್ಗ ಪ್ರೆಸ್ ಟ್ರಸ್ಟ್ …

Read More

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳ ದಿಸೆಯಲ್ಲಿ ನಾಯಕತ್ವ ಗುಣ ಮತ್ತು ಸೇವಾ ಮನೋಭಾವನೆಯನ್ನು ಕಲಿಯಲು ಎನ್.ಎಸ್. ಎಸ್ ಯೋಜನಾ ಶಿಬಿರಗಳು ಸಹಕಾರಿಯಾಗಲಿವೆ,ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಶಿಸ್ತಿನ ಜತೆಗೆ ಜೀವನದ ಅನುಭವವನ್ನು ಪಡೆಯಬಹುದು ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಂದವಳ್ಳಿ ಗ್ರಾಮದಲ್ಲಿ ಸರ್ಕಾರಿ…

Read More

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್‌ ಬಂಕ್‌ ಪಾರ್ಟ್ನರ್‌ಶಿಪ್‌ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….

Read More

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಶಿವಮೊಗ್ಗ ಪ್ರವೇಶಕ್ಕೆ ಅನುಮತಿ ನಿರಾಕಾರಿಸಲಾಗಿದೆ.ಅವರನ್ನು ಶಿವಮೊಗ್ಗ ಪ್ರವೇಶಿಸಿದಂತೆ ತಡೆದು ವಾಪಸ್ ಕಳುಹಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶಿವಮೊಗ್ಗದಲ್ಲಿ ಇವತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ಪ್ರಮೋದ್ ಮುತಾಲಿಕ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅವರನ್ನು ಶಿವಮೊಗ್ಗ ಹೊರವಲಯದ ರಾಗಿಗುಡ್ಡದ ಬಳಿ ತಡೆದು ವಾಪಸ್ ಕಳುಹಿಸಲಾಗಿದೆ. ಫೆಬ್ರವರಿ 28 ರಿಂದ 7…

Read More