ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತವಾಗಿದ್ದ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವೃ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ…

Read More

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…

Read More

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಸಮೀಪದ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ  ಸರ್ಕಾರದಿಂದ ೧೭ ಲಕ್ಷ ರೂ ಅನುದಾನಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ  ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು ರಿಪ್ಪನ್‌ಪೇಟೆ ಆರಸಾಳು ಶಿವಮೊಗ್ಗ ಹೋಗಿಬರಲು ಈ ಹಳ್ಳದಲ್ಲಿ…

Read More

ನವಜಾತ ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟು ಹೋದ ಅಪರಿಚಿತರು

ನವಜಾತ ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟು ಹೋದ ಅಪರಿಚಿತರು ಶಿವಮೊಗ್ಗ ನಗರದ ಹೊರವಲಯದಲ್ಲಿ ಪುಟ್ಟ ಮಗುವೊಂದನ್ನು ಚೀಲದಲ್ಲಿಟ್ಟು ಹೋಗಿರುವ ಘಟನೆಯೊಂದು ನಡೆದಿದೆ. ಶಿವಮೊಗ್ಗ ನಗರದ ಶ್ರೀರಾಮಪುರದ ಬಳಿಯಲ್ಲಿ ನವಜಾತ ಶಿಶುವೊಂದನ್ನು ಕೈ ಚೀಲದಲ್ಲಿ ಇಟ್ಟು ಹೋಗಿದ್ದಾರೆ. ಸಾಗರ ರಸ್ತೆಯ ಸಮೀಪದಲ್ಲಿಯೇ ಮಗುವನ್ನ ಬಿಟ್ಟು ಹೋಗಲಾಗಿದೆ. ಸ್ಥಳೀಯರು ಮಗುವನ್ನ ಗಮನಿಸಿ ತಕ್ಷಣವೇ ಆರೈಕೆ ಮಾಡಿದ್ದಾರೆ. ಮಗುವಿಗೆ ಬಿಸಿ ನೀರು ತಂದು ಸ್ನಾನ ಮಾಡಿಸಿ, ಚಳಿಯಾಗದಿರಲೆಂದು ಮಪ್ಲರ್‌ ಕಟ್ಟಿದ್ದಾರೆ. ಪಂಚೆಯಲ್ಲಿ ಮಗುವನ್ನ ಸುತ್ತಿ , ಅದಕ್ಕೊಂದು ಚಿಕ್ಕ ಡ್ರೆಸನ್ನ ಸಹ ಹಾಕಿದ್ದಾರೆ….

Read More

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ ನೀರಿಗಾಗಿ ಕಾದು ಕುಳಿತಿದ್ರು. ಎಷ್ಟೊತ್ತಿಗೆ ಅಂತಾ ಕಾದುಕುಳಿತ್ತಿದ್ದರಿಗೆ ಶಾಕ್ ಅಗಿದ್ದು ಏಕಾಏಕಿ ಬೋರ್ ವೇಲ್ ಕೊರೆಯೋ ಜಾಗದ ಸುತ್ತ ಕಾಣಿಸಿಕೊಂಡ ಬಿರುಕು. ಕೆಲವ್ರು ಶಬ್ದ ಬಂತು ಅಂತಿದ್ರೆ ಇನ್ನೂ ಕೆಲವ್ರು ಇಲ್ಲ ಅಂತಿದ್ದಾರೆ. ಅದ್ರೂ ಡ್ಯಾಮೇಜ್ ಗೆ ಅತಂಕವಂತೂ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮಸ್ಥರಿಗೆ ಮೂಡಿದೆ. ಹೌದು ಕೆರೆಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಮನೆ…

Read More

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವಿಷಯ ತಿಳಿದು ಬರುತ್ತಿದ್ದಂತೆ, ತಹಶೀಲ್ದಾರ್ ರಾಜೀವ್, ಶಿವಮೊಗ್ಗ ಗ್ರಾಮಾಂತರ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಿಯಾ ನೇತೃತ್ವದಲ್ಲಿ ದಾಳಿ ನಡೆಸಿ 60 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಹಲವು ದಿನಗಳ ಹಿಂದೆ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ನಡೆಸಿದ ಗಣಿ ಮತ್ತು ಭೂ…

Read More

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು ಶಿವಮೊಗ್ಗ : ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ 17 ವರ್ಷದ ಅಂಜನಿ ಎಂಬ ಹೆಣ್ಣು ಹುಲಿ ಅನಾರೋಗ್ಯ ಕಾರಣದಿಂದ ಬುಧವಾರ (ಜ.08) ರಾತ್ರಿ ಮೃತಪಟ್ಟಿದೆ. ತ್ಯಾವರೆ ಕೊಪ್ಪದ ಹುಲಿ ಮತ್ತು ಸಿಂಹ ಧಾಮದ ಹುಲಿ ಅಂಜನಿ, ಬಹು ಅಂಗಾಗ ವೈಫಲ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ. ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. ಪಶುವೈದ್ಯಕೀಯ…

Read More

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ! ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ…

Read More

11 ಕೆ ವಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ತಪ್ಪಿದ ಭಾರಿ ಅನಾಹುತ

ಆನಂದಪುರ : ಭಾರಿ ಪ್ರಮಾಣದ ಇಬ್ಬನಿ ಸುರಿಯುತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ 11 ಕೆ ವಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ನಡೆದಿದೆ. ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡ ಜಖಂಗೊಂಡಿದೆ. ಮಂಗಳವಾರ ಮುಂಜಾನೆ ಭಾರಿ ಪ್ರಮಾಣದ ಇಬ್ಬನಿ ಬೀಳುತ್ತಿದ್ದ…

Read More

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ ಶ್ರೇಷ್ಠ ವಾದ ಕಾರ್ಯಕ್ರಮವಾಗಿರುವ ರಕ್ತದಾನ ಶಿಬಿರಗಳು ಮುಂದಿನ ದಿನಗಳಲ್ಲಿ ಹೆಚ್ಚುಹೆಚ್ಚಾಗಿ ನಡೆಯಬೇಕು. ಜನ ಮೆಚ್ಚಿದ ಕಾರ್ಯಕ್ರಮಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ.ಅದೇ ರೀತಿ ಶಿಕ್ಷಣಕ್ಕೂ ನಾವು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಧರ್ಮಗುರುಗಳಾದ ಅಶ್ರಫ್ ಇಮಾಮಿ ಹೇಳುದರು. ಹೊಸನಗರ ತಾಲೂಕು ಬಿದನೂರು ನಗರದ ಸುಲ್ತಾನ್ ಜುಮ್ಮಾ ಮಸೀದಿ ವತಿಯಿಂದ ಮೊಹಮ್ಮದ್ ಪೈಗಂಬರ್ ಹುಟ್ಟುಹಬ್ಬದ ಅಂಗವಾಗಿ ಸತತ 4ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಕ್ತದಾನ…

Read More