Headlines

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ ರಿಪ್ಪನ್‌ಪೇಟೆ: ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದ ಸರ್ವೆ ನಂ.94 ರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮರಗಳ್ಳರು ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವ ಘಟನೆ ನಡೆದಿದೆ. ಅರಸಾಳು ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಆನೆಗಳ ನಿಗ್ರಹಕ್ಕಾಗಿ ತೆಗೆದಿರುವ ಬೃಹದಾಕಾರದ ಟ್ರಂಚ್ ದಾಟಿ ದಟ್ಟಾರಣ್ಯದಲ್ಲಿ 70 ರಿಂದ 80 ವರ್ಷದ ಬೃಹದಾಕಾರದ 5 ಮರಗಳನ್ನು ಮರಗಳ್ಳರು…

Read More

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು ಬಿರಿಯಾನಿ ತಿನ್ನಲು ಹೊಟೇಲ್ ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರಿನ ಕನಸಿನಕಟ್ಟೆ ರಸ್ತೆಯ ಬಾರ್ ನಲ್ಲಿ ನಡೆದಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ. ರವಿ…

Read More

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ.  ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ.  ಈ ವೇಳೆ…

Read More

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ ರಿಪ್ಪನ್‌ಪೇಟೆ: ಏಶಿಯನ್ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ರಿಪ್ಪನ್‌ಪೇಟೆಯ  ಡಾ. ಶ್ವೇತಾ ಜಿ ಎನ್ ಆಚಾರ್ಯ ಅವರು ಹೊಲಿಗೆ ತರಬೇತಿ, ಮೇಕಪ್ ಆರ್ಟಿಸ್ಟ್ ಮತ್ತು ನೂತನ ವಸ್ತ್ರ ವಿನ್ಯಾಸದಲ್ಲಿ. ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ” ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ( ಮಹಿಳಾ ವಿಭಾಗ ) ಎಂಬ ಗೌರವ ಪ್ರಶಸ್ತಿಯನ್ನು ನೀಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದ್ದಾರೆ. ಹಲವು…

Read More

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ ಶಿವಮೊಗ್ಗ : ಜ. 3: ಹೊಸ ವರ್ಷದ ದಿನದಂದು  ವಿಧಾನ ಪರಿಷತ್ ಸದಸ್ಯ ಡಾ!! ಧನಂಜಯ ಸರ್ಜಿ  ಹೆಸರಿನಲ್ಲಿ, ದುಷ್ಕರ್ಮಿಗಳು ಶಿವಮೊಗ್ಗದ ಮೂವರು ಪ್ರಮುಖರಿಗೆ ಕೋರಿಯರ್ ಮೂಲಕ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನಿಸಿದ್ದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ!!  ಅರವಿಂದ್ ಹಾಗೂ ಡಾ!! ಕೆ ಎಸ್ . ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್…

Read More

ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ

ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್‌ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್‌ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. ಹಾಗಾಗಿ ಗುತ್ತಿಗೆದಾರ ವಿ.ರವಿ ಹಲವು ಬಾರಿ ಹಣ…

Read More

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್  ಅಪಘಾತವಾಗಿದ್ದು ಇಂದು ಬೆಳಿಗ್ಗೆ…

Read More

ಅಬಕಾರಿ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ

ಅಬಕಾರಿ ಇಲಾಖೆ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ ಶಿವಮೊಗ್ಗ ನಗರದ ಸವಳಂಗ ರಸ್ತೆಯ ಫ್ಲೆ ಓವರ್‌ನ ಅಂಡರ್ ಪಾಸ್‌ನಲ್ಲಿ ಡಿ.30 ರಂದು ಅಬಕಾರಿ ದಾಳಿ ನಡೆಸಿ 180 ಮಿ.ಲಿ.ನ ಮ್ಯಾಕ್‌ಡೋವೆಲ್ಸ್ ನಂ-1 ವಿಸ್ಕಿಯ 170 ಬಾಟಲಿಗಳು ಅಂದಾಜು ಮೌಲ್ಯ ರೂ.1,35,000 ದ ಒಟ್ಟು 30,600 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ದಾವಣಗೆರೆ ವಿಭಾಗ, ದಾವಣಗೆರೆ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ…

Read More

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯತಿ 18ನೇ ಅಧ್ಯಕ್ಷರಾಗಿ ಎನ್ ಕುಮಾರ ಅವಿರೋಧವಾಗಿ ಆಯ್ಕೆಯಾದರು. ತೆರವಾಗಿದ್ದ ಮುಂಬಾರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆದಿದ್ದು ಎನ್ ಕುಮಾರ್ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಎನ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಹೊಸನಗರ ಪಶು ವೈದ್ಯಾಧಿಕಾರಿ ಡಾ. ನಟರಾಜ್ ಕರ್ತವ್ಯ ನಿರ್ವಹಿಸಿದರು….

Read More