Headlines
Home » ಹಾರೋಹಿತ್ಲು

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ An incident took place on Sunday morning at around 3.45 am when a leopard entered the yard of a person named Vasudeva in Harohittalu village. It is learnt that the leopard attacked the pet dog in the house, but fortunately the dog escaped. ಶಿವಮೊಗ್ಗ:…

Read Full News

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ ರಿಪ್ಪನ್ ಪೇಟೆ : ಅಳಿವಿನಂಚಿನಲ್ಲಿರುವ ಅಪರೂಪದ ಜೀವಿ ಹಾರುವ ಓತಿ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಹಾರೋಹಿತ್ತಲು ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಶಿಕ್ಷಕ ಮಾಲತೇಶ್ ಅವರ ಮನೆ ಸಮೀಪ ಕಾಣಿಸಿಕೊಂಡ ಓತಿ ಕೆಲಕಾಲ ಮಕ್ಕಳು ಮತ್ತು ಹಿರಿಯರಿಗೆ ಆಕರ್ಷಣೀಯವಾಗಿದ್ದು, ತನ್ನ ವಿಶಿಷ್ಟ ಸೌಂದರ್ಯದ ದರ್ಶನ ನೀಡಿತು. ಜನರ ಸದ್ದು ಗದ್ದಲ ಹೆಚ್ಚಾಗುತ್ತಿದ್ದಂತೆ ತನಗೆ ಪ್ರಾಶಸ್ಯವಾದ ಅಡವಿಯನ್ನು ಸೇರಿಕೊಂಡಿತು. ಸರಿಸೃಪಗಳ ಪ್ರಭೇದಕ್ಕೆ ಸೇರಿರುವ ಈ…

Read Full News

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತಲಿಜಡ್ಡು ಬಳಿ ಇತ್ತೀಚೆಗೆ ಡೈರಿಗೆ ಹಾಲುಹಾಕಿ ದ್ವಿಚಕ್ರವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂದಕ್ಕೆ ಉರುಳಿ ಸಾವನ್ನಪ್ಪಿದ ರೈತ ದೇವೇಂದ್ರಪ್ಪನವರ…

Read Full News