Headlines

ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು

ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು ಶ್ರೀಕ್ಷೇತ್ರ ಹೊಂಬುಜದಲ್ಲಿ ಯಜ್ಞೋಪವೀತ ಧಾರಣೆ ಹೊಂಬುಜ : ಜೈನ ಧರ್ಮದ ಸಿದ್ಧಾಂತಗಳನ್ನು ಜೀವನದಲ್ಲಿ ರೂಢಿಸಿಕೊಂಡು ಸಮ್ಯಕ್ ಜ್ಞಾನ, ದರ್ಶನ, ಚಾರಿತ್ರ್ಯದ ನೈಜ ಪಥವು ಸಾತ್ವಿಕವೂ, ಆಪ್ತವೂ ಆಗಿ ಉತ್ತಮ ಪರಿಣಾಮವುಂಟಾಗುವುದು ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಉಪಕರ್ಮದ ಕುರಿತು ತಿಳಿಸಿದರು. ಪ್ರಾತಃ ಕಾಲದಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ…

Read More