Headlines

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಗೊಬ್ಬರದ ಲಾರಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 766 ಸಿ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಹಾನಗಲ್ಲಿನ ಲಾರಿಯೊಂದು ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿರುವಾಗ ಸೋಮವಾರ ಬೆಳಗಿನ ಜಾವ 3:00 ರ ಸಮಯದಲ್ಲಿ ಚಾಲಕನ ನಿಯಂತ್ರಣ…

Read More

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ HOSANAGARA |  ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್ಸಿ ಎಸ್ಟಿ ಒಬಿಸಿ ಹಿಂದುಳಿದ ವರ್ಗಗಳ ಸಮಿತಿ ಎನ್ ಎಸ್ ಪಿ ಹಾಗೂ ಎಸ್ ಎಸ್ ಬಿ ವಿದ್ಯಾರ್ಥಿ ವೇತನ ಸಮಿತಿ ಮಹಿಳಾ ಸಬಲೀಕರಣ ಘಟಕ ಯೂತ್ ರೆಡ್ ಕ್ರಾಸ್ ಎನ್ಎಸ್ಎಸ್ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪ್ರಥಮ ವರ್ಷದ…

Read More

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ ರಿಪ್ಪನ್‌ಪೇಟೆ – ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿದ್ದ ಪ್ರಕರಣ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯಗೊಂಡಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮ ಖಾತೆಯಲ್ಲಿ ಇದೆ  ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದರು ಈ ಹಿನ್ನಲೆಯಲ್ಲಿ ಪೊಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು….

Read More

ಹೊಸನಗರ -SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ , ದೂರು ದಾಖಲು

SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ – ದೂರು ದಾಖಲು ಹೊಸನಗರ ತಾಲೂಕು ಸೊನಲೆ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಎನ್ ಆರ್ ಮನೋಜ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ ಅವಧಿ ಮುಗಿದು ಸಂಜೆಯಾದರೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ. ಮಗನು ಮನೆಗೆ ಬಾರದ ಕಾರಣ ಅವನ ತಂದೆ ತಾಯಿ ಮುಂಬಾರು ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಬೇಹಳ್ಳಿಯ ರವಿ ಹಾಗೂ ಶಶಿಕಲಾ ಶಾಲೆಯಲ್ಲೂ…

Read More

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು ಹೊಸನಗರ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟರು. ಮಾರುತಿಪುರ ಗ್ರಾಪಂ ವ್ಯಾಪ್ತಿಯ ನಿರೇರಿ ಸರ್ಕಾರಿ ಶಾಲೆಯಲ್ಲಿ ನೂತನ ಶಾಲಾ ಕೊಠಡಿ,ಮೈದಾನ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಧ್ಯಜಕಟ್ಟೆ ಉದ್ಘ್ತಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ  ಸರ್ಕಾರಿ ಶಾಲೆಗಳ ಅಭಿವೃದ್ಧಿ ಸರ್ಕಾರದ ಕೆಲಸವಷ್ಟೇ ಎಂಬ…

Read More

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ. ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ. ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ…

Read More

HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ

HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ HOSANAGARA | ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಯೊಬ್ಬ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಣತಿ ಗ್ರಾಮದ ಅನುದೀಪ್ ಜಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ. SSLC ಓದುತಿದ್ದ ಅನುದೀಪ್ ಜಿ ದಿನಾಂಕ 15-11-2024 ರಂದು ಕಳೆನಾಶಕ ಸೇವಿಸಿ ಅಸ್ವಸ್ಥನಾಗಿದ್ದು ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅನುದೀಪ್ ಜಿ ಮೃತಪಟ್ಟಿದ್ದಾನೆ. ಹೊಸನಗರ…

Read More

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸು ಅಪಘಾತವಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮುಂಡಳ್ಳಿ ಸಮೀಪ‌ ನರ್ತಿಗೆ ಬಳಿ ಇಂದು ನಡೆದಿದೆ. ಚಾಮರಾಜನಗರ ಯಳಂದೂರಿನ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ…

Read More

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…

Read More

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.!

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.! ಹೊಸನಗರ : ಬದುಕಿ ಬಾಳಬೇಕಿದ್ದ ಪುಟ್ಟ ಕಂದಮನೊಬ್ಬ ತನ್ನದಲ್ಲದ ತಪ್ಪಿಗೆ ದುರಂತ ಅಂತ್ಯ ಕಂಡ ಕರುಳು ಹಿಂಡುವ ಘಟನೆ ನಡೆದಿದೆ. ಹೊಸನಗರ ತಾಲೂಕು ನಗರ ಸಮೀಪದ ಹಿರೀಮನೆಯಲ್ಲಿ ಕಳೆದ ಅ.24 ಗುರುವಾರ ಇಂತಹ ದುರಂತಕ್ಕೊಂದು ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮ ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ದುರ್ಧೈವಿಯಾಗಿದ್ದಾನೆ. ಶಾಸಕ…

Read More