Headlines

ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ

ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಆಕಸ್ಮಿಕ ಬೆಂಕಿಗೆ ತುತ್ತಾಗಿ ವಾಸದ ಮನೆ ಭಾಗಶಃ ಸುಟ್ಟು ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಗ್ರಾಮದ ಹೂಕೊಪ್ಪಲು ಎಂಬಲ್ಲಿ ನಡೆದಿದೆ. ವಿಶಾಲಾಕ್ಷಿಯವರಿಗೆ ಸೇರಿದ ಮನೆಗೆ ಮಧ್ಯಾಹ್ಮ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಗೆ 95 ಸಾವಿರ ಹಣ, ಬಟ್ಟೆ, 30 ಗ್ರಾಂ ತೂಕದ ಬಂಗಾರ, ಅಡಿಕೆ ಸೇರಿದಂತೆ ಒಟ್ಟು ರೂ. 4.5 ಲಕ್ಷ ನಷ್ಟ ಉಂಟಾಗಿದೆ. ಮನೆಯವರು ಹತ್ತಿರದ ಜಮೀನಿನಲ್ಲಿ ಕೆಲಸ…

Read More

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು ಜಮೀನು ಮಾಲೀಕರ ನಕಲಿ ಸಹಿ ಬಳಸಿ ಪೋಡಿ ದುರಸ್ತಿ ಮಾಡಿರುವ ಆರೋಪದಲ್ಲಿ ಹೊಸನಗರ ತಾಲೂಕ್ ಕಛೇರಿಯ ಭೂ ಮಾಪಕ ಸೇರಿದಂತೆ ನಾಲ್ವರ ಮೇಲೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳೂರು ಗ್ರಾಮದ ಸರ್ವೆ ನಂ 99/3 ರಲ್ಲಿ 4.13 ಎಕರೆ ಜಮೀನು ದೂರುದಾರ ಹಾಲುಗುಡ್ಡೆ ಗ್ರಾಮ ಸತ್ಯನಾರಾಯಣ ಹಾಗೂ ಸಹೋದರಿಯ ಜಂಟಿ ಖಾತೆಯಲ್ಲಿರುತ್ತದೆ.ಆದರೆ ಗೋಮೇದ ಬಿನ್…

Read More

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ ಗ್ರಾಮದ ಮನೆಯೊಣ್ದರ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿದೆ.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹಾಲೇಶ್ , ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ಮುತ್ತಲ ಗ್ರಾಮದ…

Read More

ಚಿಕ್ಕ ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು

ಚಿಕ್ಕ ಜೇನಿ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ, ಜನ್ನಂಗಿ , ಗ್ರಾಮದ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ನೂರಾರು ಲೋಡ್ ಅಕ್ರಮ ಮರಳು ಶೇಖರಿಸಿದ್ದರೂ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ. ಶಾಂತಪುರ ಸೇತುವೆಯಿಂದ ಪ್ರಾರಂಭವಾಗಿ ಹತ್ತಾರು ಸ್ಥಳಗಳಲ್ಲಿ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು…

Read More

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಸ್ಪೂರ್ತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ಎನ್. ಸ್ಫೂರ್ತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಕು|| ಸ್ಫೂರ್ತಿ ನಾಗರಾಜ ಮತ್ತು ನಾಗರತ್ನ ದಂಪತಿಗಳ…

Read More

ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್.

ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್ ಹೊಸನಗರ: ಯಾವುದೇ ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಒಂದು ಒಳ್ಳೆಯ ಕಾರ್ಯಕ್ರಮವಾಗಿದೆ ಈ ನಿಟ್ಟಿನಲ್ಲಿ ಹೊಸನಗರ ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆ ರಾಷ್ಟ್ರೀಯ ತರಬೇತುದಾರರಾದ ದಿವಂಗತ ಜಾನ್ ವಿಲ್ಸನ್ ಗೋನ್ ಸಾಲ್ವಿಸ್ ಅವರು ಸ್ಮರಣಾರ್ಥ ಈ ಒಂದು ವಾಲಿಬಾಲ್ ತರಬೇತಿ ಶಿಬಿರವನ್ನ ಹಮ್ಮಿಕೊಳ್ಳಲಾಗಿದೆ ಎಂದು ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಎಂ ಎನ್ ಸುಧಾಕರ್ ತಿಳಿಸಿದರು. ಉಚಿತ ವಾಲಿಬಾಲ್ ತರಬೇತಿ ಶಿಬಿರಕ್ಕೆ…

Read More

ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿರಲಿಲ್ಲ – ಗ್ರಾಪಂ ಅಧ್ಯಕ್ಷ ಸಚಿನ್ ಗೌಡ

ರಿಪ್ಪನ್‌ಪೇಟೆ : ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರಲಿಲ್ಲ ಎಂದು ಅಮೃತ ಗ್ರಾಪಂ ನೂತನ ಅಧ್ಯಕ್ಷ ಸಚಿನ್ ಗೌಡ ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಅಮೃತ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ನಾನು ಪ್ರಬಲ ಆಕಾಂಕ್ಷಿಯಾಗಿದ್ದು ಈ ಬಗ್ಗೆ ಬಿಜೆಪಿ ಪಕ್ಷದ ಮುಖಂಡರ ಬಳಿ ಪ್ರಸ್ತಾಪಿಸಿದಾಗ ಅವರು ಮನ್ನಣೆ ನೀಡದ ಕಾರಣ ಬಿಜೆಪಿ ಪಕ್ಷದ ಬಂಡಾಯವಾಗಿ ಸ್ಪರ್ಧಿಸಿದ್ದೆ ಆದರೆ ಕೆಲವು ಮಾದ್ಯಮಗಳಲ್ಲಿ ಕಾಂಗ್ರೆಸ್…

Read More

ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್

ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್ ಬಟ್ಟೆಮಲ್ಲಪ್ಪ : ಸೇವೆ ಮತ್ತು ಅಹಿಂಸೆ ತತ್ವಗಳು ಜಗತ್ತಿಗೆ ಗಾಂಧೀಜಿ ನೀಡಿದ ಸಾರ್ವಕಾಲಿಕ ಸತ್ಯಗಳು ಎಂದು ಹರಿದ್ರಾವತಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಕೆ. ಆರ್ ಅಭಿಪ್ರಾಯಪಟ್ಟರು. ಇಂದು ಮಹಾತ್ಮ ಗಾಂಧೀ ಮತ್ತು ಶಾಸ್ತ್ರೀ ಜಿಯವರ ಜಯಂತಿ ಅಂಗವಾಗಿ ಬಟ್ಟೆಮಲ್ಲಪ್ಪ ಸರ್ಕಲನಲ್ಲಿ ಶ್ರೀ ವ್ಯಾಸ ಮಹರ್ಷಿ ಗುರುಕುಲ ಹಾಗೂ ಚೆನ್ನಮ್ಮಾಜಿ ಪ್ರೌಢ ಶಾಲೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಶ್ರಮದಿನವನ್ನು ಉದ್ಘಾಟಿಸಿ ಅವರು ಮಾತನಾಡಿ ಗಾಂಧೀಜಿ ಅವರ…

Read More

ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್‌ ಆಗ್ರಹ

ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್‌ ಆಗ್ರಹ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಬೃಹತ್ ಕೈಗಾರಿಕಾ ಹಾಗೂ ಉಕ್ಕು ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಕೀಳು ಮಟ್ಟದ ಪದ ಬಳಸಿ ಅವಮಾನ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ರವರನ್ನು ಸೇವೆಯಿಂದ ವಜಾಗೊಳಿಸುವಂತೆ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಹಾಗೂ ತಾಲೂಕ್ ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ…

Read More

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆಯಾಗಿದ್ದಾರೆ. ಗ್ರಾಪಂ ಅಧ್ಯಕ್ಷ ವಿಶ್ವನಾಥ್ ಗಂಧ್ರಳ್ಳಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಚಿನ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 11 ಜನ ಸದಸ್ಯ ಬಲದ ಗ್ರಾಪಂ ಚುನಾವಣೆಯಲ್ಲಿ ಸಚಿನ್ ಗೌಡ 7 ಮತ ಪಡೆದರೆ ಪ್ರತಿಸ್ಪರ್ಧಿ ದೇವರಾಜ್ 4 ಮತ ಪಡೆದಿದ್ದಾರೆ. ಬಿಜೆಪಿ ಬೆಂಬಲಿತ 8 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ…

Read More