Headlines

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಒಂದೇ ಮಳೆಗೆ ಬಯಲಾಯಿತು 50ಲಕ್ಷ ರೂ ಮೌಲ್ಯದ ಕಾಂಕ್ರೀಟ್ ರಸ್ತೆಯ ಕಳಪೆ ಕಾಮಗಾರಿ : ಸಿಡಿದೆದ್ದ ಗ್ರಾಮಸ್ಥರು

 ಕೆಲ ತಿಂಗಳ ಹಿಂದೆ 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದ ಕಾಂಕ್ರೀಟ್ ರಸ್ತೆ ತೀರಾ ಕಳಪೆಯಾಗಿದ್ದು ಒಂದೇ ಮಳೆಗೆ ಜಲ್ಲಿ ಕಿತ್ತು ಬರುತ್ತಿದೆ ಎಂದು ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ-ಕೊಳವಂಕ ಗ್ರಾಮಸ್ಥರು ಆರೋಪಿಸಿದ್ದಾರೆ.  ಶರಾವತಿ ಮುಳುಗಡೆ ಸಂತ್ರಸ್ಥರೆ ಹೆಚ್ಚಿರುವ ಕೊಳವಂಕ- ಬಸವಾಪುರ ಸಂಪರ್ಕ ರಸ್ತೆ ನಿರ್ಮಿಸುವಂತೆ ಸುಮಾರು 30 ವರ್ಷಗಳಿಂದ ಹೋರಾಟ ನಡೆಸಿ ಕೊನೆಗೂ ಕೊಳವಂಕ – ಬಸವಾಪುರ ಸಂಪರ್ಕ ರಸ್ತೆ ನಿರ್ಮಾಣಕ್ಕೆ ವರ್ಷಗಳ ಹಿಂದೆ 50 ಲಕ್ಷಕ್ಕೂ ಹೆಚ್ಚು ಹಣ ಮಂಜೂರಾಗಿತ್ತು. ಮಲೆನಾಡಿಗರ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು|accident

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದೇವಂಗಿ ಸಮೀಪದ ಬಾಣಂಕಿ ಬಳಿ ಶುಕ್ರವಾರ ರಾತ್ರಿ ಭೀಕರ ಕಾರು ಅಪಘಾತ ನಡೆದಿದೆ. ಶುಕ್ರವಾರ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ 5 ಮಹಿಳೆಯರು ಜೀವಾಪಾಯದಿಂದ ಪಾರಾಗಿದ್ದಾರೆ. ಕುಪ್ಪಳಿಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಟಾಟಾ ಹ್ಯಾರಿಯರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. 5 ಮಂದಿ ಮಹಿಳೆಯರಿದ್ದ ಕಾರಲ್ಲಿ ಒಬ್ಬರಿಗೆ ಗಂಭೀರ ಗಾಯಗೊಂಡಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯ ಆಗಿದೆ. ಎಲ್ಲರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ….

Read More

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು  ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…

Read More

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93% ಫಲಿತಾಂಶ | ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 79.40% ಫಲಿತಾಂಶ | ಬೆಳ್ಳೂರು ಸರ್ಕಾರಿ ಪ್ರೌಢಶಾಲೆ 96% ರಷ್ಟು ಫಲಿತಾಂಶ

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93 ಫಲಿತಾಂಶ ರಿಪ್ಪನ್‌ಪೇಟೆ :  ಇಲ್ಲಿನ ಶ್ರೀಬಸವೇಶ್ವರ ಅಂಗ್ಲಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ. 93 ರಷ್ಟು ಫಲಿತಾಂಶಗಳಿಸಿದೆ ಎಂದು ಮುಖ್ಯೋಪಾಧ್ಯಾಯ ಚಂದ್ರಪ್ಪ ತಿಳಿಸಿದರು. ಬಸವೇಶ್ವರ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಿಶಾದ್ 625 ಕ್ಕೆ 597 ಅಂಕ ಗಳಿಸಿದ್ದಾನೆ.ಇವರು ರಿಪ್ಪನ್‌ಪೇಟೆಯ ವಿನಾಯಕನಗರದ ಅಬ್ದುಲ್ ರವೂಫ್ ಹಾಗೂ ವಹೀದಾ ದಂಪತಿಗಳ ಪುತ್ರನಾಗಿದ್ದಾರೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 26 ವಿದ್ಯಾರ್ಥಿಗಳು ಉತ್ತಿರ್ಣಾರಾಗಿದ್ದಾರೆ. ಅತ್ಯುನ್ನತ 11, ಪ್ರಥಮ ಸ್ಥಾನದಲ್ಲಿ 6, ದ್ವಿತೀಯ ಸ್ಥಾನ 4…

Read More

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ. ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ …

Read More

ಜಮೀನಿಗೆ ತೆರಳುವ ದಾರಿ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಜಮೀನಿಗೆ ತೆರಳುವ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಜಮೀನಿಗೆ ತೆರಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಯುವಕನೋರ್ವನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ (Murder Attempt) ನಡೆಸಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಬ್ಬಿಗ (ಅಡ್ಡೆರಿ ) ಗ್ರಾಮದಲ್ಲಿ ನಡೆದಿದೆ. ಅಡ್ಡೇರಿ ಗ್ರಾಮದ ಆದರ್ಶ(22)  ಎಂಬ ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ.ಈ ಗಲಾಟೆಯಲ್ಲಿ ಗಾಯಾಳು ಯುವಕನ ತಂದೆ…

Read More

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯತಿ 18ನೇ ಅಧ್ಯಕ್ಷರಾಗಿ ಎನ್ ಕುಮಾರ ಅವಿರೋಧವಾಗಿ ಆಯ್ಕೆಯಾದರು. ತೆರವಾಗಿದ್ದ ಮುಂಬಾರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆದಿದ್ದು ಎನ್ ಕುಮಾರ್ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಎನ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಹೊಸನಗರ ಪಶು ವೈದ್ಯಾಧಿಕಾರಿ ಡಾ. ನಟರಾಜ್ ಕರ್ತವ್ಯ ನಿರ್ವಹಿಸಿದರು….

Read More

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ ನವದೆಹಲಿ, ಡಿ.26 : ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞರಾಗಿರುವ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ಸಂಜೆ…

Read More

ನಾಳೆ (29-08-2022) ರಿಪ್ಪನ್‌ಪೇಟೆಗೆ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ : ಆಮ್ ಆದ್ಮಿ‌ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ರಿಪ್ಪನ್‌ಪೇಟೆ : ನಾಳೆ (29/08/2022) ಸೋಮವಾರ ಪಟ್ಟಣದಲ್ಲಿಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಉದ್ಘಾಟಿಸಲಿದ್ದಾರೆ. ಪಟ್ಟಣದ ಸಾಗರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ10 ಗಂಟೆಗೆ ಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಟೆನ್ನಿಸ್ ಕೃಷ್ಣ ರವರು ಉದ್ಘಾಟಿಸಲಿದ್ದಾರೆ. ಆಮ್ ಆದ್ಮಿ‌ಪಕ್ಷದ ನೂತನ ಕಛೇರಿ ಉದ್ಘಾಟನೆಗೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಹಳ್ಳಿಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More
Exit mobile version