Headlines

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ : ಆರೋಪಿಯ ಬಂಧನ

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ: ಕಳ್ಳನ ಬಂಧನ ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಬಂಕಾಪುರ ಠಾಣೆಯ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಸಿಂದ ಗ್ರಾಮದ ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ದಿನಾಂಕ: 06-082025 ರಂದು ಗುಡ್ಡದ ಚನ್ನಾಪೂರ ಗ್ರಾಮದ ಮಲ್ಲೇಶಪ್ಪ ದೊಡ್ಡಮನಿ ಇತನು…

Read More

ಯುವ ಕಾಂಗ್ರೆಸ್ ವತಿಯಿಂದ ರಾಜಭವನ ಮುತ್ತಿಗೆ ಯತ್ನ : ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ -ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ಬಂಧನ

ಕರ್ನಾಟಕ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ರಾಜಭವನ್ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೊಸನಗರ ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ ಹಾಗೂ ಜಿಲ್ಲಾ ಯುವ  ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ರವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಲಾಯಿತು.  ಬೆಂಗಳೂರು ಕೆಪಿಸಿಸಿ ಕಛೇರಿಯಿಂದ ರಾಜಭವನಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಲಪಾಡ್ ರವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ರಾಜಭವನ ಮುತ್ತಿಗೆ ಹಾಕುವ ಸಂದರ್ಭದಲ್ಲಿ  ಯುವ ಕಾಂಗ್ರೆಸ್ ನ ಹಲವಾರು ನಾಯಕರನ್ನು…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ|ಯಾವೆಲ್ಲಾ ಮಾರ್ಗ???ಎಷ್ಟಿದೆ ಟಿಕೆಟ್ ರೇಟ್..??? ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಸುದ್ದಿ ನೋಡಿ|airport

ಈ ತಿಂಗಳ ಅಂತ್ಯದಲ್ಲಿ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಆರು ಕೋಟಿ ರೂ. ವೆಚ್ಚದ ಮೂರು ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದರು. ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ…

Read More

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ ರಿಪ್ಪನ್‌ಪೇಟೆ : ಪಟ್ಟಣದ ಅಭಿವೃದ್ಧಿಯನ್ನು ಸಹಿಸದೇ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಆಧಾರ ರಹಿತವಾದ ಆರೋಪವನ್ನು ಮಾಡಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾದರೆ ಅವರ ವಿರುದ್ದ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ಬಿ‌ ಪಿ ರಾಮಚಂದ್ರ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಲಕ್ಷಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾದ ನಂತರ…

Read More

ಮುರ್ಡೇಶ್ವರ ಬೀಚ್ ನಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ಸಾಗರ ತಾಲೂಕಿನ ಇಬ್ಬರು ಯುವಕರ ಮೃತದೇಹ ಪತ್ತೆ|beach death

ಮುರ್ಡೇಶ್ವರ ಬೀಚ್ ನಲ್ಲಿ ಈಜಲು ತೆರಳಿ ಸಮುದ್ರಪಾಲಾಗಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇಬ್ಬರು ಯುವಕರ ಮೃತದೇಹಗಳು ಪತ್ತೆಯಾಗಿವೆ. ಸಾಗರ ತಾಲೂಕಿನ ತುಮರಿ ಗ್ರಾಮದ ಪುನೀತ್ ಚೌಡಪ್ಪ(30) ಹಾಗೂ ರಾಘವೇಂದ್ರ(22) ಮೃತಪಟ್ಟವರು. ಮುರ್ಡೇಶ್ವರ ಬೀಚ್ ನಲ್ಲಿ ಈಜಲು ತೆರಳಿದ್ದ ಪುನೀತ್ ಮತ್ತು ರಾಘವೇಂದ್ರರ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಪುನೀತ, ರಾಘವೇಂದ್ರ ಸೇರಿದಂತೆ ಮೂವರು ಯುವಕರು ಸೋಮವಾರ ಸಂಜೆ ಮುರ್ಡೇಶ್ವರಕ್ಕೆ ಪ್ರವಾಸ ಬಂದಿದ್ದರು. ಈ ವೇಳೆ ಸಮುದ್ರಕ್ಕೆ ಈಜಲು ಇಳಿದ ಇಬ್ಬರು ನಾಪತ್ತೆಯಾಗಿದ್ದರು. ಇಬ್ಬರ ಮೃತದೇಹ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ ಕಿಮ್ಮನೆ ಜಿಜ್ಞಾಸೆಯಿಂದ ಹತಾಶೆಯ ಹೇಳಿಕೆ ನೀಡುತಿದ್ದಾರೆ‌ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ   ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರಿಗೆ ಸಹಿಸಲು ಸಾಧ್ಯವಿಲ್ಲದೇ ಇತಿ-ಮಿತಿ ಮೀರಿ ಆರೋಪಿಸುತ್ತಿದ್ದಾರೆ.ಆರ್.ಎಂ.ಮಂಜುನಾಥ ಗೌಡರಿಂದಾಗಿ ಮುಂದಿನ ಭಾರಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೇಟ್ ಸೀಗುತ್ತದೋ? ಎಂಬ ಜಿಜ್ಞಾಸೆಯಿಂದ ಈ ರೀತಿಯಲ್ಲಿ ಹತಾಶೆಯ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕೇವಲ ಐದು ವರ್ಷದ ಅವಧಿಯಲ್ಲಿ 1000 ಸಾವಿರ ಕೋಟಿಗೂ ಅಧಿಕ ಅನುದಾನವನ್ನು ತರಲಾಗಿದೆ.ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗಿದೆ…

Read More

ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ ತೀರ್ಥಹಳ್ಳಿ : ಕಾಡಾನೆ ದಾಳಿಯಿಂದ  ಭತ್ತದ ಬೆಳೆ ಸಂಪೂರ್ಣ ನಾಶವಾದ ಘಟನೆ ಗುರುವಾರ ರಾತ್ರಿ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಆಗುಂಬೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿನಲ್ಲಿ ಗುರುವಾರ ರಾತ್ರಿ ಕಾಡಾನೆ ಆಗಮಿಸಿ ಬೆಳೆದಂತಹ ಬತ್ತದ ಬೆಳೆಯನ್ನು ಸಂಪೂರ್ಣ ನಾಶ ಮಾಡಿದೆ. ಈಗಾಗಲೇ ಎರಡು ಮೂರು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಓಡಾಟ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರು ಸ್ಪಂದನೆ ಮಾಡುತ್ತಿಲ್ಲ….

Read More

RIPPONPETE | ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ

ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ ರಿಪ್ಪನ್ ಪೇಟೆ : ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದ ರಿಪ್ಪನ್‌ಪೇಟೆ ಪಟ್ಟಣದ ವಿದ್ಯಾರ್ಥಿನಿ ಡಾ. ಹರ್ಷಿತ ಎ ರವರಿಗೆ ಪಟ್ಟಣದ ಬ್ರಾಹ್ಮಣ ಮಹಾಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪಟ್ಟಣದ ಶ್ರೀ ರಾಮಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಿತ ಶಾಸ್ತ್ರದಲ್ಲಿನ “ಎ ಸ್ಟಡಿ ಆನ್ ಡಾಮಿನೇಷನ್ ಸ್ಟ್ರೈಕಾಮ್ ಹ್ಯಾಮಿಂಗ್ ಅಂಡ್ ಟೋಪಾಲಾಜಿಕಲ್ ಇಂಡಿಸಸ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ ಎಜುಕೇಷನ್…

Read More

ಎರಡು ದಿನಗಳಿಂದ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಕೆರೆಯಲ್ಲಿ ಶವವಾಗಿ ಪತ್ತೆ|death

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಇಂದು ಮನೆಯ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮನೆಯ ಬಳಿ ಆಟವಾಡುತಿದ್ದ ಮಗು ಕಾಣೆಯಾಗಿತ್ತು,ಎಲ್ಲಾ ಕಡೆ ವಿಚಾರಿಸಿ ಕೊನೆಗೆ ಪೊಲೀಸ್ ಠಾಣೆಯಲ್ಲಿ ಅವರ ತಂದೆ ದೂರು ಸಲ್ಲಿಸಿದ್ದರು. ಇಂದು ಮಗುವಿನ ಮೃತ ದೇಹ ಮನೆಯ ಸಮೀಪದ ಕೆರೆಯಲ್ಲಿ ತೇಲಿ ಬಂದಿದೆ. ರಾಗಿಗುಡ್ಡದ 7 ನೇ ತಿರುವಿನಲ್ಲಿ ಮಹ್ಮದ್ ಸೂಫಿಯನ್ ಖುರೇಷಿ ಎಂಬುವರು ತಮ್ಮ ಮೊದಲನೇ ಮಗು ಮೊಹ್ಮದ್ ಮನ್ನನ್…

Read More

ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ  ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!

ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ  ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.! ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ….

Read More
Exit mobile version