Headlines

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ರಿಪ್ಪನ್‌ಪೇಟೆ : ಪ್ರತಾಪನಿಂದ ಯುವಕನ ಮೇಲೆ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಸಮೀಪದ ವಡಗೆರೆಯ ಪ್ರತಾಪ್ ಎಂಬಾತನು ಕ್ಷುಲ್ಲಕ ಕಾರಣಕ್ಕೆ ಮತ್ತೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ: ಶುಕ್ರವಾರ ತಡರಾತ್ರಿ ವಡಗೆರೆ ನಿವಾಸಿ ಭರತ್ ಸಿಂಗ್ ಎಂಬಾತನು ಮನೆಯಲ್ಲಿ ಊಟಮಾಡಿಕೊಂಡು ತನ್ನ ಸ್ನೇಹಿತ ಬಾಲಾಜಿರವರ ಶುಂಠಿ ಕಾಯಲು ಮನೆಯ ಮುಂಭಾಗ ಹೋಗುತ್ತಿದ್ದಾಗ ಭರತ್ ಬೈಕ್ ಹತ್ತಿರ ಪ್ರತಾಪ್ ಸಿಂಗ್ ನಿಂತಿದ್ದು, ಯಾರು ಎಂದು ಕೇಳಿದ್ದಕೆ ಪ್ರತಾಪ್ ಸಿಂಗ್ ಏಕಾಏಕಿ ಭರತ್ ಮೇಲೆ ಅವಾಚ್ಯವಾಗಿ ನಿಂದಿಸಿ ಕೈಗಳಿಂದ ಹೊಡೆದು ನಂತರ ಅಲೆ ಇದ್ದ ದೊಣ್ಣೆಯಿಂದ…

Read More

ಆರೋಗ್ಯದಾಯಕ ಸಮಾಜ ನಿರ್ಮಾಣಕ್ಕಾಗಿ ಜೈನ ಧರ್ಮ – ಹೊಂಬುಜ ಶ್ರೀ | ಕೆನಡಾದಲ್ಲಿ ನಡೆದ 24 ತೀರ್ಥಂಕರರ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ

ಹೊಂಬುಜ : ಕೆನಡಾದ ಟೊರೆಂಟೋ ನಗರದಲ್ಲಿ ಜೈನ ಮಂದಿರದಲ್ಲಿ ಇಪ್ಪತ್ತನಾಲ್ಕು ತೀರ್ಥಂಕರರ ವಿಗ್ರಹಗಳಿಗೆ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪಿಸಲಾಯಿತು. ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ “ಜೈನ ಧರ್ಮ ಅನಾದಿ ಕಾಲದಿಂದಲೂ ಅಹಿಂಸೆ, ಸತ್ಯ, ಅಚೌರ್ಯ, ಅಪರಿಗ್ರಹ ಮತ್ತು ಬ್ರಹ್ಮಚರ್ಯೆ ಆಚರಣೆಯ ಮಹತ್ವವನ್ನು ಆರೋಗ್ಯದಾಯಕ ಸಮಾಜದ ನಿರ್ಮಾಣಕ್ಕಾಗಿ ಉಪದೇಶಿಸಲ್ಪಟ್ಟಿದೆ” ಎಂದು ವಿವರಿಸಿದರು. ಜೀವನದಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ಬದುಕುವ ಮಾರ್ಗವನ್ನು ಬದಲಿಸಿಕೊಳ್ಳ ಬೇಕಾಗುತ್ತದೆ. ಮನುಷ್ಯನು ಜೀವನದಲ್ಲಿ ಎಲ್ಲಾ ರೀತಿಯ ಪ್ರಗತಿಯನ್ನು…

Read More

ಆರಗ ಜ್ಞಾನೇಂದ್ರರಿಗೆ ಅಲ್ಪನಿಗೆ ಐಶ್ವರ್ಯ ಸಿಕ್ಕ ಹಾಗೇ ಆಗಿದೆ: ಬಿ.ಕೆ ಸಂಗಮೇಶ್

ಶಿವಮೊಗ್ಗ : ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಟೀಕಿಸಿದ್ದಾರೆ. ಗ್ಯಾಂಗ್ ರೇಪ್‍ನಲ್ಲಿ ಅರಗ ಜ್ಞಾನೇಂದ್ರ ಅವರ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ. ಪ್ರವಾಸೋದ್ಯಮ ಇಲಾಖೆ ಅವರಿಗೆ ಫಿಟ್ ಆಗಿತ್ತು. ಶಾಂತಿ ಕಾಪಾಡೋದನ್ನು ಬಿಟ್ಟು, ಅಶಾಂತಿ ಮೂಡಿಸುತ್ತಿರುವುದು ದುರಾದೃಷ್ಟಕರವಾದ ಸಂಗತಿಯಾಗಿದೆ. ಅಶಾಂತಿ ಮೂಡಿಸುವ ಗೃಹ ಸಚಿವರು ನಮ್ಮ ಜಿಲ್ಲೆಗೆ ಸಿಕ್ಕಿರುವುದು ದುರಾದೃಷ್ಟ…

Read More

ಚಿನ್ನದಂಗಡಿಗೆ ಗ್ರಾಹಕಿಯ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಮಹಿಳೆಯ ಬಂಧನ|arrested

ಮಲಬಾರ್ ಗೋಲ್ಡ್ ಅಂಡ್ ಡೈಮೆಂಡ್ ಅಂಗಡಿಗೆ ಗ್ರಾಹಕಿಯಂತೆ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಮಹಿಳೆಯನ್ನ ಬಂದಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನವನ್ನೆ ತನ್ನ ಕಸುಬನ್ನಾಗಿ ಮಾಡಿಕೊಂಡಿದ್ದ ವಿಜಯಪುರ ಜಿಲ್ಲೆಯ ಚಿರಸ್ತಹಳ್ಳಿ ಗ್ರಾಮದ ಗುಂಡಗತ್ತಿ ರಸ್ತೆಯ ಹರಪ್ಪನಹಳ್ಳಿ ತಾಲೂಕಿನ ಆರೋಪಿ ರತ್ನ ಟಿ ಕೋಮ್ ಗೋಣಿಪ್ಪ @ ಗೋಣಿ ಬಸಪ್ಪ ಎಂಬ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ಕಳೆದ 24.11.2022 ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ…

Read More

ತೆರೆದ ಬಾವಿಗೆ ಬಿದ್ದ ಕಾಡೆಮ್ಮೆ ಮರಿ – ಅರಣ್ಯ ಇಲಾಖೆಯಿಂದ ರಕ್ಷಣೆ|rescue

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಪ್ಪಳಿ ಲಿಂಗದಹಳ್ಳಿ ಗ್ರಾಮದ ಅರವತ್ತು ಅಡಿ ಆಳದ ತೆರೆದ ಬಾವಿಗೆ ಕಾಡೆಮ್ಮೆಯ ಎರಡು ವರ್ಷದ ಮರಿಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಬುಧವಾರ ನಡೆಯಿತು. ಬಾವಿಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿದ್ದ ಕಾಡೆಮ್ಮೆ ಮರಿಯನ್ನು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕರುವಿನ ಕೋಡಿಗೆ ಹಗ್ಗ ಹಾಕಿ ಮುಳುಗದಂತೆ ಎಚ್ಚರ ವಹಿಸಿದರು. ವನ್ಯಜೀವಿ ವಿಭಾಗದ ಅರಿವಳಿಕೆ ತಜ್ಞ ಡಾ. ಮುರಳಿ ಮನೋಹರ್ ಆಗಮಿಸಿ…

Read More

ನೇದರವಳ್ಳಿಯ ಸೊಪ್ಪಿನ ಬೆಟ್ಟ ಕಾಡು ಲೂಟಿಯಾಗುತ್ತಿದ್ದರೂ ಸುಮ್ಮನೆ ಕುಳಿತಿರುವ ಅಧಿಕಾರಿಗಳು : ಪರಿಸರ ಪ್ರೇಮಿ ಮಂಜಪ್ಪ ಗಂಭೀರ ಆರೋಪ.

ಸಾಗರ : ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯ್ತಿಯ ನೇದರವಳ್ಳಿಯಲ್ಲಿ ಸರ್ವೆ ನಂಬರ್  10 ಮತ್ತು 11 ರಲ್ಲಿ  43ಎಕರೆ ಸೊಪ್ಪಿನ ಬೆಟ್ಟದಲ್ಲಿ ತೋಟಕ್ಕೆ ಮುಫತ್ತು ಎಂದು ಕಾಡು ಇತ್ತು. ಆದರೆ ಇತ್ತೀಚಿನ ಹತ್ತು ವರ್ಷದ ಈ ಕಡೆ ನೇದರವಳ್ಳಿ ಗ್ರಾಮದ 20 ಕ್ಕೂ ಹೆಚ್ಚು ಜನ ಈ ಕಾಡನ್ನು ಇದೀಗ ಒತ್ತುವರಿ ಮಾಡಿದ್ದಾರೆ ಟ್ರಂಚ್ ಹೊಡೆಸಿದ್ದಾರೆ ಹಾಗೂ ಬೆಳೆಯನ್ನು ಸಹ ಮಾಡಿದ್ದಾರೆ. ಹಾಗೂ ಕಾಡಿನ ಜಾಗದಲ್ಲಿ ಇದೀಗ ಕ್ರಿಕೆಟ್ ಮೈದಾನವನ್ನು ಮಾಡಿದ್ದು ಇದಕ್ಕೆ ಅವಕಾಶವನ್ನು ನೀಡಿದವರು ಯಾರು…

Read More

ಸಾಗರ – ತಾಳಗುಪ್ಪ ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು :

ಸಾಗರ ತಾಳಗುಪ್ಪ ಮಧ್ಯೆ ಕಾನಲೆ ತಿರುವು ಬಳಿ ಸಾಗರದ ವೆಂಕಟಗಿರಿ ಎಂಬುವವರ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ‌ಕಾಣಿಸಿಕೊಂಡಿದ್ದು ನಂತರ ನಿಲ್ಲಿಸಿದಾಗ ಸಂಪೂರ್ಣ ಬೆಂಕಿ ಹತ್ತಿಕೊಂಡಿದೆ.  ….  ಸಾಗರ ವೆಂಕಟಗಿರಿ ಎಂಬುವವರ ಸೇರಿದ ಕಾರು ತಾಳಗುಪ್ಪ ಸಮೀಪ ಕಾನಲೆ ತಿರುವಿನ ಬಳಿ ಈ ಘಟನೆ ನಡೆದಿದೆ.ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು  ಬೆಂಕಿ ನಂದಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಕೂಡ ಸಹಕಾರಿಸಿದ್ದಾರೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ವರದಿ : ಓಂಕಾರ್ ತಾಳಗುಪ್ಪ

Read More

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! ರಿಪ್ಪನ್ ಪೇಟೆ : ಪತಿಯಿಂದ ದೂರವಾಗಿದ್ದ ವಿವಾಹಿತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ವಿಷ…

Read More

ಅವಿದ್ಯಾವಂತರು ದೇಶಕ್ಕೆ ಹೊರೆ ಎಂಬ ಅಮಿತ್ ಶಾ ಹೇಳಿಕೆಗೆ ಖಂಡನೆ:

ರಿಪ್ಪನ್ ಪೇಟೆ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆಯಾಗುತ್ತಾರೆ. ಅನಕ್ಷರಸ್ಥರು ಭಾರತದ ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ ಎಂಬ ಗೃಹ ಸಚಿವ ಅಮಿತ್‌ ಶಾ ಹೇಳಿಕೆಯನ್ನು ಜೆಡಿಎಸ್ ರಾಜ್ಯ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಖಂಡಿಸಿದ್ದಾರೆ. ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ 20 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಸದ್‌ ಟಿವಿಗೆ ಅಮಿತ್‌ ಶಾ ಸಂದರ್ಶನದ ವೇಳೆ ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ….

Read More

ಬೀದಿ ಕಾಮಣ್ಣರೇ ಹುಷಾರು !! ಸಾಗರಕ್ಕೆ ಬಂದಿದ್ದಾರೆ ಸ್ಮಾರ್ಟ್ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್

ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಇದೀಗ ನೂತನ  ಎ ಎಸ್ ಪಿ ಯಾಗಿ ಐಪಿಎಸ್ ಅಧಿಕಾರಿಯಾದ ರೋಹನ್ ಜಗದೀಶ್ ಚಾರ್ಜ್ ಪಡೆದಿದ್ದಾರೆ.  ಅಧಿಕಾರ ಸ್ವೀಕರಿಸಿ ಇನ್ನೂ 1 ವಾರವಾಗಿದೆ ಅಷ್ಟೆ, ಇದೀಗ ಸ್ಮಾರ್ಟ್ ಐಪಿಎಸ್ ಅಧಿಕಾರಿಯವರು  ಸಾಗರವನ್ನು  ಅಪರಾಧ ಮುಕ್ತವನ್ನಾಗಿಸಲು ಪಣ ತೊಟ್ಟಿದ್ದಾರೆ. ಅಂತೆಯೇ ಇಂದು ಸಾಗರದ ಸುತ್ತಮುತ್ತ ಬೀದಿ ಕಾಮಣ್ಣರ ಮೇಲೆ ಕಣ್ಣಿಟ್ಟು ಹುಡುಗಿಯರ ವಿಚಾರಕ್ಕೆ ಹೋಗದಿರುವಂತೆ ಬಿಸಿ ಮುಟ್ಟಿಸಿದ್ದಾರೆ. ಬುಲೆಟ್ ಬೈಕ್ ಗಳಲ್ಲಿ ಕರ್ಕಶ ಸೈಲೆನ್ಸರ್ ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಬೈಕ್…

Read More