Headlines

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

Corona | ಶಿವಮೊಗ್ಗಕ್ಕೆ ಕಾಲಿಟ್ಟ ಕೊರೊನಾ – ಮೂವರಿಗೆ ಪಾಸಿಟಿವ್

ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಸೋಂಕು ಹರಡುತ್ತಿದ್ದು ಶಿವಮೊಗ್ಗದಲ್ಲೂ ದಿಡೀರ್ ಎಂದು ಮೂವರಿಗೆ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಒಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, ಇನ್ನಿಬ್ಬರು ಹೋಂ ಕ್ವಾರಂಟೈನ್ ಆಗಿದ್ದಾರೆ. ವರ್ಷಗಳ ನಂತರ ಶಿವಮೊಗ್ಗದಲ್ಲಿ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ರೂಪಾಂತರಿನಾ ಅಥವಾ ಅಲ್ಲವಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.‌ ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಕೂಡ ಇಲ್ಲ. ಇನ್ನು ಕೊರೋನ ಸೊಂಕಿಗೆ ಸಂಬಂಧಿಸಿದ ಶೀತ, ಗಂಟಲುನೋವು, ಕಂಡು ಬಂದರೆ ಚಿಕಿತ್ಸೆ ಪಡೆದುಕೊಳ್ಳಲು ಹಾಗೂ…

Read More

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ ಹೊನ್ನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷೀಕೋತ್ಸವ ಕಾರ್ಯಕ್ರಮ ರಿಪ್ಪನ್‌ಪೇಟೆ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೂಲಿಸಿ ಮಕ್ಕಳು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ ಕಾರಣರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಶಿಕ್ಷಕರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹುಂಚ ಗ್ರಾಮ…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More

ಶಿವಮೊಗ್ಗದ ಗೌಸಿಯಾ ಹೋಟೆಲ್ ನಲ್ಲಿ ಮಾರಾಮಾರಿ :

ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ   ಗೌಸಿಯಾ ಹೋಟೆಲ್ ನಲ್ಲಿ ಗ್ಯಾಂಗ್ ವಾರ್ ಮಾರಾಮಾರಿ ನಡೆದಿದೆ. ರಿಯಲ್ ಎಸ್ಟೇಟ್ ನ ಹಣದ ವಿಚಾರದಲ್ಲಿ ಯುವಕರ ನಡುವೆಯೇ ಭರ್ಜರಿ ಕಾಳಗವೇ ನಡೆದಿದೆ ಶಿವಮೊಗ್ಗದ ಬಹುತೇಕ ಮಂದಿಗೆ ಈ ಗೌಸಿಯಾ ಹೋಟೆಲ್ ನೆನಪಿರಬಹುದು, ಹೋಗಲಿ ಮಾಲೀಕ  ಮನ್ಸೂರ್ ನೆನಪಿರಬಹುದು. ಹೋಗಲಿ ಅಸಲಿ ಫ್ಲಾಶ್ ಬ್ಯಾಕ್ ಹೇಳಬಿಡುತ್ತೇನೆ. ಬುಡಬುಡಕಿ ಸಾಧಿಕ್ ನ ಮರ್ಡರ್ ಪ್ರಕರಣದಲ್ಲಿ ಅರೊಪಿಯಾಗಿ ಜೈಲಿನಲ್ಲಿರುವ ಮನ್ಸೂರೇ ಈ ಹೋಟೆಲ್ ನ ಮಾಲೀಕ. ಬುಡಬುಡಕಿ ಸಾಧಿಕ್ ನ ಕೊಲೆಯೂ ಇದೇ ರಿಯಲ್ ಎಸ್ಟೇಟ್…

Read More

ನೊಂದ ಬಡ ಕುಟುಂಬಗಳಿಗೆ ಕಿಟ್ ವಿತರಣೆ:

ರಿಪ್ಪನ್ ಪೇಟೆ: ಇಂದು ಗವಟೂರು ಮೂರನೆ ವಾರ್ಡಿನ ಸದಸ್ಯರಾದ ಬಿ ಆಸಿಫ಼್ ನೇತ್ರತ್ವದಲ್ಲಿ ಗವಟೂರು ಗ್ರಾಮದ ಶ್ರೀರಾಮನಗರ,ನೆಹರು ಬಡಾವಣೆ ಮತ್ತು ಮಸೀದಿ ಕಾಲೋನಿಯ ಸುಮಾರು 200 ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುವ ಮೂಲಕ ಕೋವಿಡ್ ನಿಂದ ಕಂಗೆಟ್ಟಿದ್ದ ಕುಟುಂಬಗಳಿಗೆ ಧೈರ್ಯ ತುಂಬಿದರು. ರಿಪ್ಪನ್ ಪೇಟೆ ಗ್ರಾಮಪಂಚಾಯಿತ್ ವತಿಯಿಂದ ಒಂದು ವಾರ್ಡ್ ಗೆ 70 ಕಿಟ್ ಗಳನ್ನು ನೀಡಿದ್ದರೂ ಎಲ್ಲಾ ಸಂತ್ರಸ್ತರಿಗೆ ಕಿಟ್ ತಲುಪಿಸಲು ಸಾಧ್ಯವಾಗದೇ ಇದ್ದದನ್ನು ಮನಗಂಡ ಗವಟೂರು ಮೂರನೇ ವಾರ್ಡಿನ ಸದಸ್ಯರಾದ ಬಿ ಆಸಿಫ಼್ ವೈಯಕ್ತಿಕ…

Read More

HOSANAGARA | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಹೊಸನಗರ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್ ಮತ್ತು ವೆಬ್ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಇಲ್ಲಿನ ತಾಲೂಕು ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಘಟನೆ ನಡೆದಿದೆ. ಈ ಸಂಧರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಹೊಸನಗರ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಕಂದಾಯ…

Read More

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಸ್ಮರಣೀಯರು : ಅಭಿಷೇಕ್ ಹುಂಚ

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಸ್ಮರಣೀಯರು. ಅವರು ದೇಶದ ಸ್ವಾಭಿಮಾನ, ಸಮಾನತೆ, ಸೋದರ ಭಾವನೆಗಳನ್ನು ಬೆಳೆಸುವ ಸನ್ಮಾರ್ಗಕ್ಕೆ ಬೆಳಕಾಗಿದ್ದರು ಎಂದು ಯುವ ಮುಖಂಡ ಅಭಿಷೇಕ್ ಹುಂಚ ಹೇಳಿದರು. ಹುಂಚದಲ್ಲಿ(HUMCHA) ಇಂದು ಪಂಡಿತ್ ದೀನ್ ದಯಾಳ್ ಜೀ ಅವರ ಜನ್ಮದಿನಾಚರಣೆ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ದೀನ್ ದಯಾಳ್ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ. ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವ ಕಳಕಳಿ ಹೊಂದಿದ್ದರು. ಸಮಾಜದಲ್ಲಿ ಮೇಲು-ಕೀಳು ಭಾವನೆ ದೂರವಾಗಬೇಕೆಂದು ಬಯಸಿದ್ದರು. ಸರಕಾರಿ ಯೋಜನೆಗಳು…

Read More

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2024ನೇ ಸಾಲಿನ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ನಾಸೀರ್ ಸುಮಯ್ಯ , ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖುದ್ದೂಸ್ , ಉಪಾಧ್ಯಕ್ಷರಾಗಿ ರಾಯಿಲ್ ಆರ್ ಎ , ಖಜಾಂಚಿಯಾಗಿ ಮಾಶೂಮ್ ಜೆ ಹಾಗೂ ಸಹ ಕಾರ್ಯದರ್ಶಿಯನ್ನಾಗಿ ಸಿರಾಜ್ ಮತ್ತು ಸದಸ್ಯರುಗಳಾಗಿ ಹಂಜಾ…

Read More

ಪಂಪ್ ಹೌಸ್ ನಲ್ಲಿ ಪ್ರತ್ಯಕ್ಷವಾದ 13 ಅಡಿ ಉದ್ದದ ಕಿಂಗ್ ಕೋಬ್ರಾ :

ಸುಮಾರು 13 ಅಡಿ ಉದ್ದದ ಅಂದಾಜು 12 ವರ್ಷದ ಕಿಂಗ್ ಕೋಬ್ರಾ ಹಾವು ಪಂಪ್ ಹೌಸ್ ನಲ್ಲಿ ಕಾಣಿಸಿಕೊಂಡಿದ್ದು ಕೆಲಕಾಲ ಆತಂಕ ಉಂಟು ಮಾಡಿತ್ತು. ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಕಿಮ್ಮನೆ ಗಾಲ್ಫ್ ಕ್ಲಬ್ ನಲ್ಲಿ 13 ಅಡಿ‌ ಕಿಂಗ್ ಕೋಬ್ರಾವೊಂದು ಕಾಣಿಸಿಕೊಂಡಿದೆ. ಗಾಲ್ಫ್ ಕ್ಲಬ್ ನ ಪಂಪ್ ಹೌಸ್ ನಲ್ಲಿ ಈ ಕಿಂಗ್ ಕೋಬ್ರಾ ಕಾಣಿಸಿಕೊಂಡಿತ್ತು.ತಕ್ಷಣವೇ ಸ್ನೇಕ್ ಕಿರಣ್ ರವರಿಗೆ ಕರೆ ಮಾಡಿದ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳ ಅನುಮತಿ ಮೇರೆಗೆ ಸ್ನೇಕ್ ಕಿರಣ್ ಸೆರೆ ಹಿಡಿದು ಶೆಟ್ಟಿಹಳ್ಳಿ…

Read More

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ?

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ? ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಯಾದ ಬೆನ್ನಲ್ಲೇ ಜಿಲ್ಲಾ, ತಾಲ್ಲೂಕು ಬಿಜೆಪಿ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದ್ದು ಈಗಾಗಲೇ ಹೊಸನಗರ ತಾಲ್ಲೂಕು ಅಧ್ಯಕ್ಷರ ಗದ್ದುಗೆಗೆ ವೀರೇಶ್ ಆಲುವಳ್ಳಿ,ಎಂ ಬಿ ಮಂಜುನಾಥ್ ಸೇರಿದಂತೆ ನಾಲ್ವರ ಹೆಸರು ಮುನ್ನಲೆಗೆ ಬರುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಲೋಕಸಭಾ, ಜಿಪಂ ಮತ್ತು ತಾಪಂ ಚುನಾವಣೆ ಇರುವುದರಿಂದ ನೂತನ ಅಧ್ಯಕ್ಷರಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಕ್ರಿಯಾಶೀಲ ಮತ್ತು…

Read More